Tuesday, July 21, 2026

Hanumaya)

Doddaballapura : ತಲೆ ಮೇಲೆ ಕಲ್ಲು ಹಾಕಿ ಗಂಡನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ : ಅವರಿಬ್ಬರು ಕಳೆದ 16 ವರ್ಷಗಳಿಂದೆ ಮದುವೆಯಾಗಿ ಕೂಲಿ ನಾಲಿ ಮಾಡಿಕೊಂಡು ಜೀವನ ಸಾಗಿಸ್ತಿದ್ದರು. ಆದ್ರೆ ಗಂಡ ಕುಡಿತಕ್ಕೆ ದಾಸನಾಗಿ ಪ್ರತಿದಿನ ಮದ್ಯಪಾನ ಮಾಡಿ ಮನೆಗೆ ಬರ್ತಿದ್ದ. ಕಳೆದ ರಾತ್ರಿಯೂ ಕೂಡ ಕುಡಿದು ಮನೆಗೆ ಬಂದವನು ಬೆಳಗ್ಗೆಯಾಗೋದ್ರೊಳಗೆ ಬರ್ಭರವಾಗಿ ಕೊಲೆಯಾಗಿ ಹೋಗಿದ್ದಾನೆ. ಹೆಂಡತಿಯೇ ಗಂಡನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾಳೆ....
- Advertisement -spot_img

Latest News

ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಬಾರಿ ಕಸರತ್ತು – ರಾಜಣ್ಣ ಹೇಳಿದ್ದಿಷ್ಟು!

ರಾಜ್ಯ ರಾಜಕಾರಣದಲ್ಲಿ ಈಗ ಮತ್ತೆ ಸಚಿವ ಸಂಪುಟ ವಿಸ್ತರಣೆಯ ಕಾವು ಜೋರಾಗಿದೆ! ಈ ವಾರದಲ್ಲೇ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆಯಾಗುವುದು ಖಚಿತ ಎಂಬ ಮಾತುಗಳು...
- Advertisement -spot_img