ದೊಡ್ಡಬಳ್ಳಾಪುರ : ಅವರಿಬ್ಬರು ಕಳೆದ 16 ವರ್ಷಗಳಿಂದೆ ಮದುವೆಯಾಗಿ ಕೂಲಿ ನಾಲಿ ಮಾಡಿಕೊಂಡು ಜೀವನ ಸಾಗಿಸ್ತಿದ್ದರು. ಆದ್ರೆ ಗಂಡ ಕುಡಿತಕ್ಕೆ ದಾಸನಾಗಿ ಪ್ರತಿದಿನ ಮದ್ಯಪಾನ ಮಾಡಿ ಮನೆಗೆ ಬರ್ತಿದ್ದ. ಕಳೆದ ರಾತ್ರಿಯೂ ಕೂಡ ಕುಡಿದು ಮನೆಗೆ ಬಂದವನು ಬೆಳಗ್ಗೆಯಾಗೋದ್ರೊಳಗೆ ಬರ್ಭರವಾಗಿ ಕೊಲೆಯಾಗಿ ಹೋಗಿದ್ದಾನೆ. ಹೆಂಡತಿಯೇ ಗಂಡನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾಳೆ....
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2026ರ SSLC ಫಲಿತಾಂಶವನ್ನು ಇಂದು ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಿ ಪ್ರಕಟಿಸಿದೆ. ಫಲಿತಾಂಶ ಪ್ರಕಟವಾಗುತ್ತಿದ್ದಂತೆ ವಿದ್ಯಾರ್ಥಿಗಳು ಅಧಿಕೃತ...