ನೀವು ಯಾವುದಾದರೂ ಉದ್ಯಮದಲ್ಲಿ ಸಫಲತೆ ಸಿಗದವರನ್ನು, ಯಾವುದಾದರೂ ಕೆಲಸದಲ್ಲಿ ಯಶಸ್ಸು ಸಾಧಿಸದೇ, ಅರ್ಧಕ್ಕೆ ಕೆಲಸ ಬಿಟ್ಟವರನ್ನು ಒಮ್ಮೆ ಮಾತನಾಡಿಸಿ, ಅವರ ಬಳಿ, ಅವರ ಸೋಲಿಗೆ ಕಾರಣವೇನು ಎಂದು ಕೇಳಿ. ಆಗ ಅವರು ನನ್ನ ಕುಟುಂಬದಲ್ಲಿ ಯಾರಿಗೂ ಉದ್ಯಮದ ಬಗ್ಗೆ ಗೊತ್ತಿರಲಿಲ್ಲ. ನನ್ನ ಬಳಿ ಕೆಲಸ ಮಾಡುತ್ತಿದ್ದವರು, ಅರ್ಧಕ್ಕೆ ಕೆಲಸಬಿಟ್ಟು ಹೋದರು. ಇತ್ಯಾದಿ ಕಾರಣಗಳನ್ನು ಹೇಳಿ,...
https://youtu.be/C3HrtG5W3cs
ನಮಗೆ ಎಲ್ಲರೂ ಗೌರವಿಸಬೇಕು. ಯಾರೂ ಅವಮಾನಿಸಬಾರದು. ನಮ್ಮ ಬೆಲೆ ಏನು ಅನ್ನುವುದು, ನಮ್ಮವರಿಗೆ ಗೊತ್ತಾಗಬೇಕು. ಇತ್ಯಾದಿ ಆಸೆಗಳು ನಿಮ್ಮಲ್ಲಿದ್ದರೆ, ನೀವು ಕೆಲ ನಿಯಮಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗುತ್ತದೆ. ಹಾಗಾಗಿ ನಾವಿಂದು ಮೊದಲ ಭಾಗದಲ್ಲಿ 6 ಟ್ರಿಕ್ಸ್ಗಳ ಬಗ್ಗೆ ವಿವರಣೆ ನೀಡಲಿದ್ದೇವೆ.
ಮೊದಲನೇಯದ್ದು, ನಿಮಗೆ ಯಾರ ಬಳಿಯಾದರೂ ನೀವು ಸರಿ ಅನ್ನೋದನ್ನ ಪ್ರೂವ್ ಮಾಡಬೇಕೆಂದಲ್ಲಿ, ವಾದಿಸಬೇಡಿ, ಬದಲಾಗಿ...
Hubli News: ಹುಬ್ಬಳ್ಳಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಪರವಾಗಿ ಮತ್ತು ಒಂದು ಪಕ್ಷದ ಪರವಾಗಿ ಕೂಡಲಸಂಗಮದ ಪಂಚಮಸಾಲಿ ಗುರುಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರು ಮಾತನಾಡಬಾರದು....