Tuesday, September 16, 2025

#har ghar thiranga

Prime minister: ವೀಡಿಯೋ ಕಾಲ್ ಮೂಲಕ ರೈಲ್ವೇ ಯೋಜನೆಗಳಿಗೆ ಪ್ರಧಾನಿಯಿಂದ ಚಾಲನೆ

ಧಾರವಾಡ :  ಕೇಂದ್ರ ಸರ್ಕಾರದಿಂದ ದೇಶದ 508  ರೈಲ್ವೆ ಯೋಜನೆಗಳಿಗೆ ವರ್ಚುವಲ್ ವಿಡಿಯೋ ಕಾಲ್ ಮೂಲಕ ಪ್ರಧಾನಿ ಮೋದಿ  ಚಾಲನೆ ನೀಡಿದರು. ರಾಜ್ಯದ 13 ರೈಲ್ವೆ ನಿಲ್ದಾಣಗಳು ಅಮೃತ ಯೋಜನೆಯಲ್ಲಿ ಮೇಲ್ದರ್ಜೆಗೆ ಏರಿಸಲಾಗಿದೆ. ಧಾರವಾಡ ಜಿಲ್ಲೆಯ ಅಳ್ನಾವರದಲ್ಲಿ ರೈಲ್ವೆನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲಾಗಿದ್ದು ಕೇಂದ್ರ ಸರ್ಕಾರದಿಂದ ದೇಶದ 508 ರೈಲ್ವೇ ಯೋಜನೆಗಳಿಗೆ ಚಾಲನೆ ನೀಡಲಾಯಿತು. ಇದನ್ನು ಪ್ರಧಾನಿ...
- Advertisement -spot_img

Latest News

Dharwad News: ಆ್ಯಂಬುಲೆನ್ಸ್‌ಗೆ ದಾರಿ ಮಾಡಿ ಕೊಟ್ಟ ಸಿಎಂ ಸಿದ್ದರಾಮಯ್ಯ

Dharwad News: ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ಕೃಷಿ ಸಮ್ಮೇಳನ ನಡೆಯುತ್ತಿದ್ದು, ಕಾಾರ್ಯಕ್ರಮಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಬಂದು ಉದ್ಘಾಟಿಸಿ, ಹಿಂದಿರುಗುತ್ತಿದ್ದರು. ಸಿಎಂ ಹೋಗುವಾಗ, ಎಲ್ಲ ವಾಹನಗಳು ದಾರಿ...
- Advertisement -spot_img