Sunday, June 14, 2026

harangi kabini hemavathi rivers

ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಮನೆ ಬಿಟ್ಟ ಜನ!

ಮೈಸೂರು: ಎಚ್‌.ಡಿ. ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಿಂದ 30,000 ಕ್ಯೂಸೆಕ್ ಮತ್ತು ತಾರಕ ಜಲಾಶಯದಿಂದ 9,500 ಕ್ಯೂಸೆಕ್ ನೀರನ್ನು ನದಿಗೆ ಬಿಟ್ಟಿರುವುದರಿಂದ ಎಚ್.ಡಿ. ಕೋಟೆ ತಾಲ್ಲೂಕಿನ ಹಂಪಾಪುರ ಸಮೀಪದ ಮಾದಾಪುರ-ಚಕ್ಕೂರು ಸೇತುವೆ ಮುಳುಗಡೆಯ ಹಂತ ತಲುಪಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕೇರಳ ರಾಜ್ಯದ ವಯನಾಡು ಮತ್ತು ನಾಗರಹೊಳೆ ಅಭಯಾರಣ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಜಲಾಶಯಗಳಿಗೆ ಒಳಹರಿವಿನ...

HD Revanna: ರಾತ್ರಿ ಹೊತ್ತು ಕದ್ದು ತಮಿಳುನಾಡಿಗೆ ನೀರು ಬಿಡುತ್ತಾರೆ; ಹೆಚ್ ಡಿ ರೇವಣ್ಣ..!

ಹಾಸನ. ರಾಜ್ಯದಲ್ಲಿ ಸಕಾಲಕ್ಕೆ ಮಳೆಯಾಗದ ಕಾರಣ ನದಿಗಳೆಲ್ಲ ಬತ್ತಿ ಹೋಗಿ ಆಣೆಕಟ್ಟಿನಲ್ಲಿರುವ ನೀರು ಖಾಲಿಯಾಗಿ ಹೋಗುತ್ತಿವೆ. ಇತ್ತ ರೈತ ಬೆಳೆದಿರುವ ಬೆಳೆಗೆ ಸರಿಯಾಗಿ ನೀರನ್ನು ಹರಿಸಲು ಅಸಾಹಾಕನಾಗಿ ಕೈಚೆಲ್ಲಿ ಕುಳಿತಿದ್ದಾನೆ ಆದರೆ ಕೃಷಿ ಮತ್ತು ನೀರಾವರಿ ಇಲಾಖೆಯವರು ರೈತರಿಗೆ ಸರಿಯಾಗಿ ಮಾಹಿತಿ ನೀಡುತ್ತಿಲ್ಲ ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಹೇಳಿಕೆ ನೀಡಿದ್ದಾರೆ. ಹಾರಂಗಿ,...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img