Sunday, August 9, 2026

harassment

ಅಂಗೈಯಲ್ಲಿ ‘ಸಾಕ್ಷಿ’ ಬರೆದು ವೈದ್ಯೆ ಆತ್ಮಹತ್ಯೆ!

ಮಹಾರಾಷ್ಟ್ರ : ಸತಾರಾ ಜಿಲ್ಲೆಯಲ್ಲಿ ವೈದ್ಯೆಯೊಬ್ಬಳ ಮೇಲೆ ನಡೆದ ಅತ್ಯಾಚಾರ ಹಾಗೂ ಆಕೆಯ ಆತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಗೋಪಾಲ್ ಬದನೆ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಬ್-ಇನ್ಸ್‌ಪೆಕ್ಟರ್ ಗೋಪಾಲ್ ಬದನೆ ಹಾಗೂ ಸಾಫ್ಟ್‌ವೇರ್ ಎಂಜಿನಿಯರ್ ಪ್ರಶಾಂತ್ ಬಂಕರ್ ಅವರ ವಿರುದ್ಧ...

ಮುರುಘಾ ಶ್ರೀಗಳ ಕೇಸ್; 2 ನೇ ಚಾರ್ಜ್ ಶೀಟ್ ನಲ್ಲಿ ಏನೇನಿದೆ..?

ಬೆಂಗಳೂರು(ಫೆ.14): ಚಿತ್ರದುರ್ಗದ ಮುರುಘಾ ಶ್ರೀಗಳ ಮೇಲೆ ದಾಖಲಾದ ಎರಡನೇ ಚಾರ್ಜ್ ಶೀಟ್ ಅನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಎರಡನೇ ಸೆಷನ್ಸ್ ನ್ಯಾಯಾಲಯಕ್ಕೆ 761 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಒಟ್ಟು 73 ಸಾಕ್ಷ್ಯಗಳನ್ನು ಉಲ್ಲೇಖಿಸಲಾಗಿದೆ. ನಾಲ್ಕು ಮಂದಿ ವಿದ್ಯಾರ್ಥಿನಿಗಳಲ್ಲಿ ಇಬ್ಬರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ತಿಳಿಸಿದ್ದಾರೆ. 14 ವರ್ಷದ ಸಂತ್ರಸ್ತ ಬಾಲಕಿ,...

ಮಕ್ಕಳ ರಕ್ಷಣೆಯ ಬಗ್ಗೆ ಜಾಗೃತಿ ಅಭಿಯಾನ ನಡೆಸಿ: ಡಾ: ಜಯಶ್ರೀ

ಮಕ್ಕಳ ರಕ್ಷಣೆ ಅದರಲ್ಲೂ ಮುಖ್ಯವಾಗಿ ಹೆಣ್ಣು ಮಕ್ಕಳ ರಕ್ಷಣೆ ಕುರಿತಂತೆ ಹೆಚ್ಚು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಡಾ.ಜಯಶ್ರೀ ಅವರು ತಿಳಿಸಿದರು. ಅವರು‌ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಮಕ್ಕಳು ವಿದ್ಯಾಭ್ಯಾಸ ಹಾಗೂ ಇನ್ನಿತರ ತರಬೇತಿಗೆ ಹೋಗುವ ಸ್ಥಳಗಳಲ್ಲಿ ಸಂಪೂರ್ಣ ರಕ್ಷಣೆ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img