Monday, May 4, 2026

hard worker

ದುಡಿಯಲು ಮಡಿಕೇರಿಗೆ ಹೋದ ಮಕ್ಕಳು ಹೆಣವಾಗಿ ಮನೆಗೆ ಬಂದರು…!

www.karnatakatv.net : ಲಕ್ಷ್ಮೇಶ್ವರ: ಮಡಿಕೇರಿ ತಾಲೂಕಿನ ಚೇರಂಬಾಣೆ ಬಳಿಯ ರಸ್ತೆ ಕೆಲಸಮಾಡುತ್ತಿದ್ದಾಗ ಮಣ್ಣಿನ ಗುಡ್ಡ ಕುಸಿದು ಲಕ್ಷ್ಮೇಶ್ವರ ಪಟ್ಟಣದ ಯುವಕರಿಬ್ಬರು ಮೃತಪಟ್ಟಿದ್ದಾರೆ. ಲಕ್ಷ್ಮೇಶ್ವರ ಪಟ್ಟಣದ ಇಂದಿರಾನಗರ ನಿವಾಸಿಗಳಾದ ಸಂತೋಷ ಬಂಡಾರಿ (27) ಹಾಗೂ ಪ್ರವೀಣ್ ಮಾವಿನಕಾಯಿ (21) ಮೃತರು.  ರಸ್ತೆ ಕೆಲಸಕ್ಕೆ ಮಡಿಕೇರಿಗೆ ತೆರಳಿದ್ದರು. ಮಡಿಕೇರಿ ತಾಲೂಕಿನ ಚೆರಂಬಾಣೆಯ ಸಿದ್ಧಾರೂಡ ಮಠದ ತಡೆಗೋಡೆ ನಿರ್ಮಾಣ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img