Friday, April 3, 2026

Hardhikpandya

ಟೀಮ್ ಇಂಡಿಯಾ ಆರ್ಭಟಕ್ಕೆ ವಿಂಡೀಸ್ ಧೂಳೀಪಟ..!

ಇಂಗ್ಲೆಂಡ್: ಪ್ರತಿಷ್ಠಿತ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾದ ವಿಜಯದ ಓಟ ಮುಂದುವರೆದಿದೆ. ನಿನ್ನೆ ಮ್ಯಾಂಚೆಸ್ಟರ್ ನ ಓಲ್ಡ್ ಟ್ರಫಾರ್ಡ್ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್ ಇಂಡೀಸ್ ಎದುರಿನ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದ ಭಾರತ, ಸೆಮಿಫೈನಲ್ ನತ್ತ ಮತ್ತೊಂದು ಹೆಜ್ಜೆ ಇಟ್ಟಿತು. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತದ ಆರಂಭ ಉತ್ತಮವಾಗಿರಲಿಲ್ಲ. ನಿಧಾನಗತಿಯಲ್ಲಿ...

ಈ ನಾಲ್ವರಲ್ಲಿ ಯಾರ ಹೇರ್ ಸ್ಟೈಲ್ ಬೆಸ್ಟ್..?

ಕ್ರೀಡೆ : ವಿಶ್ವದಾದ್ಯಂತ ಈಗ ವಿಶ್ವಕಪ್ ಕಲರವ. ಕ್ರಿಕೆಟ್ ಅಭಿಮಾನಿಗಳಿಗಂತೂ ಹಬ್ಬವೋ ಹಬ್ಬ. ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ ಹತ್ತು ತಂಡಗಳು ಸೆಣಸುತ್ತಿದ್ದು, ದಿನಕಳೆದಂತೆ ಟೂರ್ನಿ ರೋಚಕ ಘಟ್ಟ ತಲುಪುತ್ತಿದೆ. ಸದ್ಯ ವಿಶ್ವಕಪ್ ಗೆಲ್ಲೋದ್ಯಾರು ಅನ್ನೋ ಚರ್ಚೆಯ ಜೊತೆಗೆ ಆಟಗಾರರ ಲುಕ್ ಮತ್ತು ಸ್ಟೈಲ್ ಗಳ ಬಗ್ಗೆಯೂ ಚರ್ಚೆ ಶುರುವಾಗಿದೆ. ಅದರಲ್ಲೂ ಭಾರತೀಯ ಕ್ರಿಕೆಟಿಗರಿಗಂತೂ...
- Advertisement -spot_img

Latest News

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ...
- Advertisement -spot_img