ಇಂಗ್ಲೆಂಡ್: ಪ್ರತಿಷ್ಠಿತ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾದ ವಿಜಯದ ಓಟ ಮುಂದುವರೆದಿದೆ. ನಿನ್ನೆ ಮ್ಯಾಂಚೆಸ್ಟರ್ ನ ಓಲ್ಡ್ ಟ್ರಫಾರ್ಡ್ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್ ಇಂಡೀಸ್ ಎದುರಿನ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದ ಭಾರತ, ಸೆಮಿಫೈನಲ್ ನತ್ತ ಮತ್ತೊಂದು ಹೆಜ್ಜೆ ಇಟ್ಟಿತು.
ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತದ ಆರಂಭ ಉತ್ತಮವಾಗಿರಲಿಲ್ಲ. ನಿಧಾನಗತಿಯಲ್ಲಿ...
ಕ್ರೀಡೆ : ವಿಶ್ವದಾದ್ಯಂತ ಈಗ ವಿಶ್ವಕಪ್ ಕಲರವ. ಕ್ರಿಕೆಟ್ ಅಭಿಮಾನಿಗಳಿಗಂತೂ ಹಬ್ಬವೋ ಹಬ್ಬ. ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ ಹತ್ತು ತಂಡಗಳು ಸೆಣಸುತ್ತಿದ್ದು, ದಿನಕಳೆದಂತೆ ಟೂರ್ನಿ ರೋಚಕ ಘಟ್ಟ ತಲುಪುತ್ತಿದೆ. ಸದ್ಯ ವಿಶ್ವಕಪ್ ಗೆಲ್ಲೋದ್ಯಾರು ಅನ್ನೋ ಚರ್ಚೆಯ ಜೊತೆಗೆ ಆಟಗಾರರ ಲುಕ್ ಮತ್ತು ಸ್ಟೈಲ್ ಗಳ ಬಗ್ಗೆಯೂ ಚರ್ಚೆ ಶುರುವಾಗಿದೆ. ಅದರಲ್ಲೂ ಭಾರತೀಯ ಕ್ರಿಕೆಟಿಗರಿಗಂತೂ...
Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...