Karkala News: ಕಾರ್ಕಳ : ಬಸ್ ಚಾಲಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಿಯ್ಯಾರು ಗ್ರಾಮದ ಕುಂಠಿಬೈಲಿನಲ್ಲಿ ನಡೆದಿದೆ. ಹರೀಶ್ ಶೆಟ್ಟಿ (50) ಎಂಬವರೇ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಹರೀಶ್ ಶೆಟ್ಟಿ ಖಾಸಗಿ ಬಸ್ಸೊಂದರಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಬುಧವಾರ ಯಾವುದೋ ವಿಚಾರದಿಂದ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಕಾರ್ಕಳ ಅಗ್ನಿಶಾಮಕ...
Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...