ಮಂಗಳೂರು ಮೂಲದ ಒಂದಷ್ಟು ಕಲಾಪ್ರೇಮಿಗಳೆಲ್ಲ ಸೇರಿ ನಿರ್ಮಿಸಿರುವ ಚಿತ್ರ ಹರೀಶ ವಯಸ್ಸು 36 ಮಾರ್ಚ್ 4ಕ್ಕೆ ಬಿಡುಗಡೆಯಾಗುತ್ತಿದೆ. ರಿಲೀಸ್ ಡೇಟ್ ಅನೌನ್ಸ್ ಮಾಡುವ ಜೊತೆಗೆ ನಿರ್ಮಾಪಕ ಲಕ್ಷ್ಮಿಕಾಂತ್ ಅವರು ಹಾಡಿರುವ ಪ್ರೇಮಗೀತೆಯೊಂದರ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸಂಗೀತ ನಿರ್ದೇಶಕನಾಗಿದ್ದ ಗುರುರಾಜ ಜ್ಯೇಷ್ಠ ಅವರು ಕಥೆ, ಚಿತ್ರಕಥೆ ಬರೆದು ಮೊದಲಬಾರಿಗೆ ನಿರ್ದೇಶನ...
Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ...