Sunday, June 28, 2026

Haridwar

ವಿದ್ಯುತ್‌ ಕಂಬ ಏರಿದ ಕೈ ಶಾಸಕ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ!

ಕಾಂಗ್ರೆಸ್ ಶಾಸಕರೊಬ್ರು, ತಮ್ಮ ಕ್ಷೇತ್ರದಲ್ಲಿ ನಿರಂತರ ವಿದ್ಯುತ್ ಕಡಿತದಿಂದ ರೋಸಿ ಹೋಗಿ, ವಿದ್ಯುತ್ ಇಲಾಖೆಯ ಮೂವರು ಅಧಿಕಾರಿಗಳ ಮನೆಗೆ, ತಾವೇ ಕಂಬ ಹತ್ತಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಸಾರ್ವಜನಿಕರು ಅನುಭವಿಸುವ ತೊಂದರೆ ಅಧಿಕಾರಿಗಳಿಗೂ ತಿಳಿಯಲಿ ಎಂಬುದು ಅವರ ಉದ್ದೇಶವಾಗಿತ್ತು. ಈ ಕೃತ್ಯದ ವಿರುದ್ಧ ಇಲಾಖೆಯು ಶಾಸಕರ ವಿರುದ್ಧ ದೂರು ದಾಖಲಿಸಿದ್ದು, ಸರ್ಕಾರಿ ಕೆಲಸಕ್ಕೆ ಅಡ್ಡಿ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img