ಹುಟ್ಟುತ್ತಾ ಅಣ್ಣ-ತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಅನ್ನೋ ಮಾತು ಪದೇ, ಪದೇ ನಿಜವಾಗುತ್ತದೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಕೊಮ್ಮಾರನಹಳ್ಳಿ ಗ್ರಾಮದಲ್ಲಿ ನಡೆದ ಈ ಘಟನೆ ಇದಕ್ಕೆ ಉದಾಹರಣೆಯಾಗಿದೆ.
ಆಸ್ತಿ ವಿವಾದಕ್ಕೆ ಪೊಲೀಸರ ಎದುರೇ ಅಣ್ಣ ತಮ್ಮಂದಿರು, ಮಕ್ಕಳ ಮಧ್ಯೆ ಭಾರೀ ಕಾಳಗ ನಡೆದಿದೆ. ರುದ್ರಪ್ಪ -ಹಾಲೇಶಪ್ಪ ಕುಟುಂಬಗಳ ಮಧ್ಯೆ, ಅಡಿಕೆ ಕಟಾವು ಮಾಡುವ ವಿಚಾರಕ್ಕೆ ಹೊಡೆದಾಟವಾಗಿದೆ....
ಕುರುಬ ಸಮದಾಯವನ್ನು ಎಸ್ಟಿ ಪಟ್ಟಿಗೆ ಸೇರಿಸುವ ವಿಚಾರ, ಜಾತಿ ಜಟಾಪಟಿಗೆ ಕಾರಣವಾಗಿದೆ. ಸೆಪ್ಟೆಂಬರ್ 18ರಂದು ವಾಲ್ಮೀಕಿ ಸಮುದಾಯ ಮಹತ್ವದ ಸಭೆ ಕರೆಯಲಾಗಿದೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿರುವ, ವಾಲ್ಮೀಕಿ ಗುರುಪೀಠದಲ್ಲಿ ಸಭೆ ಕರೆಯಲಾಗಿದೆ. ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ.
ಸಭೆಗೆ ವಾಲ್ಮೀಕಿ ಸಮುದಾಯದ ಸಚಿವರು, ಶಾಸಕರು, ಮಾಜಿ ಶಾಸಕರು, ಹಾಲಿ ಎಂಎಲ್ಸಿ, ಮಾಜಿ...
ಹಿಜಾಬ್ ವಿವಾದ (Hijab Controversy) ರಾಜ್ಯದಾದ್ಯಂತ ಭುಗಿಲೆದ್ದಿದ್ದು ಗಂಭೀರ ಸ್ವರೂಪವನ್ನು ಪಡೆದುಕೊಂಡಿದೆ. ನಿನ್ನೆ ದಾವಣಗೆರೆ ಜಿಲ್ಲೆಯ ಹರಿಹರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ (Government Undergraduate College Harihara) ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು (Saffron was wearing a shawl), ಅದನ್ನು ತೆಗೆದು ಹಾಸಿಗೆ ಬರೆಯುವಂತೆ ತಿಳಿಸಿದಾಗ ಅವರು ಹಿಜಾಬ್ ತೆಗೆದರೆ...