Wednesday, March 25, 2026

harikathe alla girikathe

ಹರಿಕಥೆ ಅಲ್ಲಾ ಗಿರಿಕಥೆ ಸಿನಿಮಾ ನೋಡಿ ಪ್ರೇಕ್ಷಕರು ಏನಂದ್ರು..?

https://youtu.be/ICCsRZq5Lxs ನಿನ್ನೆ ತಾನೇ ರಿಷಬ್ ಶೆಟ್ಟಿ ಅಭಿನಯದ ಹರಿಕಥೆ ಅಲ್ಲಾ ಗಿರಿಕಥೆ ಸಿನಿಮಾ ಬಿಡುಗಡೆಯಾಗಿದ್ದು, ಸಿನಿಮಾ ನೋಡಿದ ಪ್ರೇಕ್ಷಕಪ್ರಭುಗಳು ಭೇಷ್ ಎಂದಿದ್ದಾರೆ. ಹಲವರು ಈ ಬಗ್ಗೆ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು ತಮ್ಮ ಅನಿಸಿಕೆಗಳನ್ನು ಹೇಳಿದ್ದಾರೆ. ಟೈಟಲ್ ನೋಡಿ ಯಾವಾಗ್‌ಲೂ ಸಿನಿಮಾ ನೋಡೋಕ್ಕೆ ಬರಬೇಡಿ, ಬದಲಾಗಿ ನಟ ಮತ್ತು ನಿರ್ದೇಶಕನನ್ನು ನೋಡಿ ಸಿನಿಮಾ ನೋಡೋಕ್ಕೆ ಬನ್ನಿ. ನಾನು ಏನಿದು...
- Advertisement -spot_img

Latest News

Mandya: ಮೇಲುಕೋಟೆ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವಕ್ಕೆ ವಿದ್ಯುಕ್ತ ಚಾಲನೆ

Mandya News: ಮಂಡ್ಯ: ಮಂಡ್ಯದ ಪಾಂಡವರಪುರ ತಾಲೂಕಿನ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ವೈರಮುಡಿ ಬ್ರಹ್ಮೋತ್ಸವಕ್ಕೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಗರುಡದೇವ ಬ್ರಹ್ಮೋತ್ಸವಕ್ಕೆ ದೇವಾನುದೇವತೆಗಳನ್ನು ಮತ್ತು...
- Advertisement -spot_img