Monday, June 15, 2026

hariprasad

ಬ್ರಿಟಿಷರ ಬೂಟು ನೆಕ್ಕುವವರಿಂದ ನಾವು ಕಲಿಯಬೇಕಿಲ್ಲ: ಬಿಜೆಪಿ ವಿರುದ್ಧ ಹರಿಪ್ರಸಾದ್ ವ್ಯಂಗ್ಯ..!

Political News: ಹುಬ್ಬಳ್ಳಿ: ಬಿಜೆಪಿಯವರು ಗೋಡ್ಸೆ ಅನುಯಾಯಿಗಳು. ಅವರಿಂದ ಏನೂ ನೀರಿಕ್ಷೆ ಮಾಡಲು ಸಾಧ್ಯ ಇಲ್ಲ. ಹಿಜಾಬ್ ಮತ್ತು ಬುರ್ಖಾ ನಡುವೆ ಸಾಕಷ್ಟು ವ್ಯತ್ಯಾಸ ಇದೆ. ಹಿಜಾಬ್ ಅನ್ನೋದು ತಲೆ ಮತ್ತೆ ಎದೆ ಮುಚ್ಚಿಕೊಳ್ಳೋಕೆ ಇರೋದು. ಈಗಾಗಲೇ ಕೆಲವು ಶಾಲಾ ಕಾಲೇಜುಗಳಲ್ಲಿ ಇದೆ. ಬುರ್ಖಾ ಅನ್ನೋದು ಸಂಪೂರ್ಣ ದೇಹ ಮುಚ್ಚಿಕೊಳ್ಳೋದು. ಶಾಲಾ ಕಂಪೌಂಡ್‌ವರೆಗೂ ಬುರ್ಖಾ...

Hariprasad : ಹರಿಪ್ರಸಾದ್‌ ಮನವೊಲಿಕೆಗೆ ಪರಂ ಪ್ರಯತ್ನ

Banglore News : ಸಚಿವ ಸ್ಥಾನ ವಂಚಿತಗೊಂಡಿದ್ದಕ್ಕೆ ಅಸಮಧಾನಗೊಂಡಿರುವ ಹಿಂದುಳಿದ ಸಮುದಾಯದ ಪ್ರಭಾವಿ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್‌ ಅವರನ್ನು ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಹಾಗೂ ಅತಿ ಹಿಂದುಳಿದ ಸಮುದಾಯಗಳ ಜಾಗೃತ ವೇದಿಕೆ ಅಧ್ಯಕ್ಷರಾದ ಎಂ.ಸಿ ವೇಣುಗೋಪಾಲ್‌ ಗುರುವಾರ ಭೇಟಿಯಾಗಿ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಇತ್ತೀಚೆಗಷ್ಟೆ ತಮ್ಮ ಹೇಳಿಕೆಯಿಂದ ವಿವಾದ...

“ಕಟೀಲ್ ಗೆ ಮಂಪರು ಪರೀಕ್ಷೆ ಮಾಡಿಸಿ”: ಹರಿಪ್ರಸಾದ್

State News: ಕಾಂಗ್ರೆಸ್ ಪಕ್ಷವನ್ನು ಭಾರತದಲ್ಲಿ ನಿಷೇಧಿಸುವ ಅಗತ್ಯವಿದೆ ಎಂದ ನಳಿನ್ ಕುಮಾರ್ ಅವರಿಗೆ ಮೊದಲು ಮಂಪರು ಪರೀಕ್ಷೆ ಮಾಡಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲ್ ಮಂಪರು ಪರೀಕ್ಷೆ ನಡೆಸಿದರೆ ಮಂಗಳೂರಿನಲ್ಲಿ ಪಿಎಫ್ ಐ ಎಸ್ ಡಿಪಿಐ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img