Friday, July 31, 2026

hariprasad

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ ಎಂದು ಸಂಸತ್‌ ನುಗ್ಗಲು ಯತ್ನಿಸಿದ್ದರು. ಈ ವೇಳೆ ಗಲಾಟೆ ನಡೆದು ಪೋಲೀಸರು ಲಾಠಿ ಪ್ರಹಾರ ಮಾಡಿದ್ದರು. ಈ ವೇಳೆ ಹಲವರು ಅಸ್ವಸ್ಥವಾಗಿ ಆಸ್ಪತ್ರೆ ಸೇರಿದ್ದರು. ಈ ಕಾರಣಕ್ಕೆ ಕಾಂಗ್ರೆಸ್...

ಬ್ರಿಟಿಷರ ಬೂಟು ನೆಕ್ಕುವವರಿಂದ ನಾವು ಕಲಿಯಬೇಕಿಲ್ಲ: ಬಿಜೆಪಿ ವಿರುದ್ಧ ಹರಿಪ್ರಸಾದ್ ವ್ಯಂಗ್ಯ..!

Political News: ಹುಬ್ಬಳ್ಳಿ: ಬಿಜೆಪಿಯವರು ಗೋಡ್ಸೆ ಅನುಯಾಯಿಗಳು. ಅವರಿಂದ ಏನೂ ನೀರಿಕ್ಷೆ ಮಾಡಲು ಸಾಧ್ಯ ಇಲ್ಲ. ಹಿಜಾಬ್ ಮತ್ತು ಬುರ್ಖಾ ನಡುವೆ ಸಾಕಷ್ಟು ವ್ಯತ್ಯಾಸ ಇದೆ. ಹಿಜಾಬ್ ಅನ್ನೋದು ತಲೆ ಮತ್ತೆ ಎದೆ ಮುಚ್ಚಿಕೊಳ್ಳೋಕೆ ಇರೋದು. ಈಗಾಗಲೇ ಕೆಲವು ಶಾಲಾ ಕಾಲೇಜುಗಳಲ್ಲಿ ಇದೆ. ಬುರ್ಖಾ ಅನ್ನೋದು ಸಂಪೂರ್ಣ ದೇಹ ಮುಚ್ಚಿಕೊಳ್ಳೋದು. ಶಾಲಾ ಕಂಪೌಂಡ್‌ವರೆಗೂ ಬುರ್ಖಾ...

Hariprasad : ಹರಿಪ್ರಸಾದ್‌ ಮನವೊಲಿಕೆಗೆ ಪರಂ ಪ್ರಯತ್ನ

Banglore News : ಸಚಿವ ಸ್ಥಾನ ವಂಚಿತಗೊಂಡಿದ್ದಕ್ಕೆ ಅಸಮಧಾನಗೊಂಡಿರುವ ಹಿಂದುಳಿದ ಸಮುದಾಯದ ಪ್ರಭಾವಿ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್‌ ಅವರನ್ನು ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಹಾಗೂ ಅತಿ ಹಿಂದುಳಿದ ಸಮುದಾಯಗಳ ಜಾಗೃತ ವೇದಿಕೆ ಅಧ್ಯಕ್ಷರಾದ ಎಂ.ಸಿ ವೇಣುಗೋಪಾಲ್‌ ಗುರುವಾರ ಭೇಟಿಯಾಗಿ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಇತ್ತೀಚೆಗಷ್ಟೆ ತಮ್ಮ ಹೇಳಿಕೆಯಿಂದ ವಿವಾದ...

“ಕಟೀಲ್ ಗೆ ಮಂಪರು ಪರೀಕ್ಷೆ ಮಾಡಿಸಿ”: ಹರಿಪ್ರಸಾದ್

State News: ಕಾಂಗ್ರೆಸ್ ಪಕ್ಷವನ್ನು ಭಾರತದಲ್ಲಿ ನಿಷೇಧಿಸುವ ಅಗತ್ಯವಿದೆ ಎಂದ ನಳಿನ್ ಕುಮಾರ್ ಅವರಿಗೆ ಮೊದಲು ಮಂಪರು ಪರೀಕ್ಷೆ ಮಾಡಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲ್ ಮಂಪರು ಪರೀಕ್ಷೆ ನಡೆಸಿದರೆ ಮಂಗಳೂರಿನಲ್ಲಿ ಪಿಎಫ್ ಐ ಎಸ್ ಡಿಪಿಐ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img