Saturday, April 11, 2026

Harish Nadagowda

Raichur : ಪುನೀತ್ ಹೆಸರಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣ..!

ರಾಯಚೂರು  :  ಪುನೀತ್ ರಾಜಕುಮಾರ್ (puneeth rajkumar) ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಅಚ್ಚುಮೆಚ್ಚಿನ  ಅಪ್ಪುವನ್ನು ಆ ಜಿಲ್ಲೆಯಲ್ಲಿ ವಿಶೇಷವಾಗಿ ಸ್ಮರಿಸಲಾಗ್ತಿದೆ. ಮಕ್ಕಳನ್ನು ಹಿಗ್ಗಿ ಮುದ್ದಾಡುತ್ತಿದ್ದ ಆ ರಾಜಕುಮಾರ ಈಗಲೂ ಆ ಜಿಲ್ಲೆಯ ಪುಟಾಣಿ ಮಕ್ಕಳ ಜೊತೆಯಲ್ಲಿ ಸದಾ ನಗುತ್ತಿದ್ದಾರೆ.  ಹೀಗೆ ಮುಗ್ಧತೆಯಿಂದ ಕೂತಿರೊ ಪುಟಾಣಿಗಳು. ಅಲ್ಲೊಬ್ರು ಇಲ್ಲೊಬ್ರು ಹಾಲು ಕುಡಿಯುತ್ತಾ ನಲಿಯುತ್ತಿರೊ ಮತ್ತಿಷ್ಟು...
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img