Wednesday, October 15, 2025

harressement

ಯೋಗ ಸೆಂಟರ್‌ನಲ್ಲಿ ಕಾಮಚೇಷ್ಟೆ

ಕುಂಟನಿಗೆ 8 ಚೇಷ್ಟೆ ಆದ್ರೆ ಕುರುಡನಿಗೆ ನಾನಾ ಚೇಷ್ಟೆ ಅನ್ನೋದು ಗಾದೆ ಮಾತು. ಬೆಂಗಳೂರಲ್ಲಿ ಯೋಗ ಗುರು ಒಬ್ಬ ತನ್ನ ಚೇಷ್ಟೆಯಿಂದಲೇ 8 ಮಹಿಳೆಯರ ಮೇಲೆ ಅತ್ಯಾಚಾರ ಮಾಡಿರೋ ಆರೋಪ ಕೇಳಿ ಬಂದಿದೆ. ತನ್ನ ಯೋಗ ಸೆಂಟರ್‌ಗೆ ಬರುತ್ತಿದ್ದ ಬಾಲಕಿ, ಯುವತಿಯರನ್ನೇ ಈತ ಬಳಸಿಕೊಂಡಿದ್ದಾನೆ. 8 ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ದೂರು ಈ ಯೋಗ...

ಪ್ರಜ್ವಲ್‌ ರೇವಣ್ಣ 2ನೇ ಬಾರಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಬಿಗ್‌ ಶಾಕ್‌ ಎದುರಾಗಿದೆ. ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪ್ರಜ್ವಲ್‌ಗೆ ಸದ್ಯಕ್ಕಂತೂ ಬಿಡುಗಡೆಯ ಭಾಗ್ಯವಿಲ್ಲ. 2ನೇ ಬಾರಿಗೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ, ಗಜಾನನ ಭಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಖಡಕ್ ಆದೇಶ ಹೊರಡಿಸಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್‌...

Russia: ಮಾನಸಿಕ ಅಸ್ವಸ್ಥನಿಂದ 14 ವರ್ಷ ಬಂಧನದಲ್ಲಿದ್ದ ಯುವತಿ..! 1000 ಕ್ಕೂ ಹೆಚ್ಚು ಬಾರಿ ಅತ್ಯಾಚಾರ

ಅಂತರಾಷ್ಟ್ರೀಯ ಸುದ್ದಿ: ಪಶ್ಚಿಮ ರಷ್ಯಾದ ಚೆಲ್ಯಾಬಿಸ್ಕ್ ನಲ್ಲಿ ವ್ಲಾಡಿಮರ್ ಚೆಸ್ಕಿಡೋವ್ (55) ಎನ್ನುವ ವ್ಯಕ್ತಿ ಒಬ್ಬ ಯುವತಿಯನ್ನು 14 ವರ್ಷಗಳ ಹಿಂದೆ ಪಾರ್ಟಿಗೆಂದು ಕರೆದು ನಂತರ ವಾಪಸ್ಸು ಕಳುಹಿಸದೆ ಅವಳಿಗೆ ಚಿತ್ರ ಹಿಂಸೆ ನೀಡಿ  1000 ಕ್ಕಿಂತ ಅಧಿಕ ಬಾರಿ ಆಕೆಯನ್ನು ಅತ್ಯಾಚಾರ ಮಾಡಿದ್ದಾನೆ . 14 ವರ್ಷಗಳ  ನಂತರ ವ್ಲಾದಿಮರ್ ತಾಯಿ ಕರುಣೆ...

ಕಾರು ಹಾಯಿಸಿ ಹಲ್ಲೆ

bengalore news ಬೆಂಗಳೂರಿನಲ್ಲಿ ದಿನೇ ದಿನೇ ದುರ್ಘಟನೆಗಳು ಜಾಸ್ತಿಯಾಗುತ್ತಿವೆ. ಯಾವುದಾದರೊಂದು ಕಾರಣ ಇಟ್ಟುಕೊಂಡು ಒಬ್ಬರ ಮೇಲೆ ಒಬ್ಬರು ಕತ್ತಿ ಮಸೆಯತ್ತಿರುತ್ತಾರೆ. ಯುವಕರು ಯುವತಿಯರ ಮೇಲೆ ಅತ್ಯಾಚಾರ ಎಸಗುವುದು ನಂತರ ಯುವತಿಯರ ಕುಟುಂಬದವರು ಯವಕನ ಮೇಲೆ ಹಲ್ಲೆ ನಡೆಸುವುದು ಸಾಮಾನ್ಯವಗುತ್ತಿದೆ.ಅಂತಹದ್ದೇ ಪ್ರಕರಣವೊಂದು ಬೆಂಗಳೂರಿನಲ್ಲಿ ನಡೆದಿದೆ. ಮದುವೆಯಾಗಿರುವ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಎನ್ನುವ ಕಾರಣಕ್ಕೆ...

ದೇವಸ್ಥಾನ ಪ್ರವೇಶ ಮಾಡಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ

National story ದೇವಸ್ಥಾನ ಪ್ರವೇಶ ಮಾಡಿದ್ದಕ್ಕೆ ದಲಿತ ಯವಕನ ಮೇಲೆ ಹಲ್ಲೆ ಭಾರತ ದೇಶ ಆರ್ಥಿಕತೆಯಲ್ಲಿ ಮತ್ತು ತಾಂತ್ರಿಕವಾಗಿ ಎಷ್ಟೇ ಅಭಿವೃದ್ದಿ ಹೊಂದಿದ್ದರೂ  ಆದರೆ ಅವರ ಬುದ್ದಿಯಲ್ಲಿ ಮತ್ತು ನಡವಳಿಕೆಯಲ್ಲಿ ಯಾವುದೇ ಬದಲಾವಣೆಯಾಗಲಿ ಆಗುವುದಿಲ್ಲ. ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಅವರು ಬಡವರಿಗೆ ಮತ್ತು ದಲಿತರಿಗೆ ಸಿರಿವಂತರೀದ ಯಾವುದೇ ರೀತಿಯಾಗಿ ಅನ್ಯಾಯ ಆಗಬಾರದು ಎಂದು ಹಾಗೂ  ಭಾರತದಲ್ಲಿ...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img