ಇತ್ತೀಚೆಗೆ ಯ್ಯೂಟ್ಯೂಬರ್ಗಳ ಸಂಖ್ಯೆ ಹೆಚ್ಚಾಗಿದೆ. ಮೂರು ನಾಲ್ಕು ವರ್ಷದಲ್ಲಿ ಯೂಟ್ಯೂಬರ್ಗಳ ಸಂಖ್ಯೆ ಸಡನ್ ಆಗಿ ಏರಿಕೆಯಾಗಿದೆ. ತಮ್ಮ ಸಬ್ಸ್ಕ್ರೈಬರ್ಗಳ ಏರಿಕೆಯಾಗಲೆಂದು ವಿವಿಧ ರೀತಿಯ ಆಟವಾಡಿಸುವುದು, ಪ್ರಶ್ನೆ ಕೇಳುವುದು. ಆ ಪ್ರಶ್ನೆಗಳಿಗೆ ಉತ್ತರಿಸಿದವರಿಗೆ ಗಿಫ್ಟ್ ಗಳನ್ನು ನೀಡುವುದೆಲ್ಲ ಈಗ ಕಾಮನ್ ಆಗಿದೆ. ಯಾಕಂದ್ರೆ ಅದರಿಂದಲೇ ಹೆಚ್ಚು ಆದಾಯ ಬರೋದು. ಆದ್ರೆ ಇಲ್ಲೋರ್ವ ಯೂಟ್ಯಬರ್ ತನ್ನ ಸಬ್ಸ್ಕ್ರೈಬರ್ಸ್ಗಳಿಗಾಗಿ...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲ್ಲೂಕಿನಲ್ಲಿ ವಿಶ್ವ ಹಿಂದೂ ಪರಿಷತ್ (Vishwa Hindu Parishad) ಮತ್ತು ಬಜರಂಗದಳದ ಕಾರ್ಯಕರ್ತರಿಂದ (Bajrang Dal) ಬೃಹತ್ ಪ್ರತಿಭಟನೆ ಮಾಡಿದರು ಅರ್ಧ ಗಂಟೆಗೂ ಹೆಚ್ಚು ಕಾಲ ಡಿ ಕ್ರಾಸ್ ರಸ್ತೆ (D Cross Road) ತಡೆದ ಪ್ರತಿಭಟನಾಕಾರರು ಪ್ರತಿಭಟನೆ (Protest) ಸಂದರ್ಭದಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ...
ಶಿವಮೊಗ್ಗದಲ್ಲಿ ಬಜರಂಗದಳದ (Bajrang Dal) ಕಾರ್ಯಕರ್ತ ಆಗಿರುವ ಹರ್ಷನನ್ನು ಕೊಲೆಮಾಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಇಂದು ಮಧ್ಯಾಹ್ನ ಸಿಎಂ ಬೊಮ್ಮಾಯಿ (cm bommai) ಅವರನ್ನು ಭೇಟಿ ಮಾಡಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಘಟನೆಗೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವುಕ್ಕೆ ಸಂತಸ ವ್ಯಕ್ತಪಡಿಸುತ್ತಾ, ಹರ್ಷನ (Harsha)...
ಶಿವಮೊಗ್ಗ : ಶಿವಮೊಗ್ಗದಲ್ಲಿ ಇತ್ತೀಚಿಗೆ ಡಬಲ್ ಮರ್ಡರ್ (Double Murder) ಮರೆಯುವ ಮುನ್ನವೇ ಮತ್ತೊಂದು ಮರ್ಡರ್ ನಡೆದಿದೆ. ನಗರದ ಕಾಮತ್ ಪೆಟ್ರೋಲ್ ಬಂಕ್ (kamath Patrol Bunk) ಬಳಿ ಹರ್ಷ (Harsha) ಎಂಬಾತನ ಕೊಲೆಯಾಗಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೊಲೆಯಾಗಿದೆ ಎನ್ನಲಾಗುತ್ತಿದ್ದು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ (Doddapete Police Station) ಪ್ರಕರಣ ದಾಖಲಾಗಿದೆ. ಶಿವಮೊಗ್ಗ...