ಮುಂದಿನ ವಿಧಾನಸಭಾ ಚುನಾವಣೆಯ ಸನ್ನಾಹದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಸಂಘಟನಾ ಬಲವರ್ಧನೆ ಹಾಗೂ ಚುನಾವಣಾ ತಂತ್ರ ರೂಪಿಸುವ ಕಾರ್ಯಗಳಿಗೆ ವೇಗ ನೀಡುವ ಉದ್ದೇಶದಿಂದ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಕ್ರಮದಂತೆ ಕೇರಳ ರಾಜ್ಯ ಕಾಂಗ್ರೆಸ್ ವಾರ್ ರೂಮ್ ಅಧ್ಯಕ್ಷರಾಗಿ ಶ್ರೀನಿವಾಸಪುರದ ಹರ್ಷ ಕನಡಂ ಅವರನ್ನು ನೇಮಿಸಲಾಗಿದೆ. ಆಲ್ ಇಂಡಿಯಾ ಕಾಂಗ್ರೆಸ್ ಸಮಿತಿಯ ಪುಕಟಣೆಯ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...