Friday, August 14, 2026

harsha murder

Shivamoggaದಲ್ಲಿ ಸೆಕ್ಷನ್ 144 26 ರ ಬೆಳಿಗ್ಗೆ 9 ಗಂಟೆ ವರೆಗೂ ವಿಸ್ತರಣೆ..!

ಶಿವಮೊಗ್ಗದಲ್ಲಿ ಬಜರಂಗದಳದ (Bajarangadala) ಕಾರ್ಯಕರ್ತರನ್ನು ಕೊಲೆ (Murder) ಮಾಡಿರುವುದಕ್ಕೆ ರಾಜ್ಯದಾದ್ಯಂತ ಪ್ರತಿಭಟನೆಗಳು (Protests) ನಡೆಯುತ್ತಿದ್ದು, ಕೊಲೆ ಬಂದಿಸಿ ಶಿಕ್ಷೆ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಹರ್ಷನ (harsha) ಕೊಲೆ ಯಿಂದಾಗಿ ಅಲ್ಲಿನ ಪರಿಸ್ಥಿತಿ ಬಿಗಡಾಯಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು, ಹಿಜಬ್ ವಿವಾದದಿಂದ (Hijab Controversy) ವಿಧಿಸಿದ್ದ ಸೆಕ್ಷನ್ 144 (Section 144) ಅನ್ನು 25ರವರೆಗೆ ವಿಧಿಸಿತ್ತು,...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img