Friday, July 31, 2026

HARYANA

Haryana News: ದೇಶದ ಮೊದಲ ಹೈಡ್ರೋಜನ್ ಚಾಲಿತ ಪ್ರಯಾಣಿಕ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

Haryana News: ಇಂದು ಹರಿಯಾಣಾದ ಜಿಂಹ್‌ ರೈಲ್ವೆ ನಿಲ್ದಾಣದಲ್ಲಿ ದೇಶದ ಮೊದಲ ಹೈಡ್ರೋಜನ್ ಚಾಲಿತ ಪ್ರಯಾಣಿಕ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಏನಿದರ ವಿಶೇಷತೆ..? ಹತ್ತು ಬೋಗಿಗಳ ಈ ರೈಲು ಜಿಂದ್‌-ಸೋನಿಪತ್ ನಡುವಿನ 89 ಕಿ.ಮೀ. ಮಾರ್ಗದಲ್ಲಿ ಸಂಚರಿಸಲಿದೆ. ಸುಮಾರು 2,600 ಪ್ರಯಾಣಿಕರನ್ನು ಒಯ್ಯುವ ಸಾಮರ್ಥ್ಯ ಹೊಂದಿರುವ ರೈಲಿನ ಕಾರ್ಯಾಚರಣೆಯ ವೇಗ ಗಂಟೆಗೆ 75...

FDI ರೇಸ್‌ನಲ್ಲಿ ಕರ್ನಾಟಕ 2ನೇ ಸ್ಥಾನ!

ಮಹಾರಾಷ್ಟ್ರ ಟಾಪ್, ಕರ್ನಾಟಕ ನೆಕ್ಸ್ಟ್. ಪ್ರಸಕ್ತ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ವಿದೇಶಿ ನೇರ ಹೂಡಿಕೆ ಆಕರ್ಷಿಸಿದ ರಾಜ್ಯಗಳ ಪೈಕಿ ಕರ್ನಾಟಕ 2ನೇ ಸ್ಥಾನ ದಾಖಲಿಸಿದೆ. ಈ ಅವಧಿಯಲ್ಲಿ ರಾಜ್ಯವು ₹81,000 ಕೋಟಿ ಹೂಡಿಕೆಗೆ ಸಾಕ್ಷಿಯಾಗಿದೆ. ವಿದೇಶಿ ಹೂಡಿಕೆಯಲ್ಲಿ ₹91,000 ಕೋಟಿ ರೂ. ಆಕರ್ಷಿಸಿಕೊಂಡಿರುವ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ ಎಂದು ಕೇಂದ್ರ ವಲಯ ಮೂಲಗಳು ತಿಳಿಸಿವೆ. ತಂತ್ರಜ್ಞಾನ,...

 ದೇಶದೊಳಗಿದ್ದು ಕೊಳಕು ಕೆಲಸ ಮಾಡ್ತಿದ್ದ ಕ್ರಿಮಿಗಳು ಅಂದರ್‌ : ಪಾಕ್‌ಗೆ ಮಾಹಿತಿ ನೀಡ್ತಿದ್ದ ದುರುಳರ ಬೇಟೆ..!

ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಘರ್ಷದ ಬಳಿಕ ದೇಶದೊಳಗಿದ್ದುಕೊಂಡೆ ರಣಹೇಡಿ ಶತ್ರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗೆ ಮಾಹಿತಿ ನೀಡುತ್ತಿದ್ದ ದೇಶದ್ರೋಹಿ ಕ್ರಿಮಿಗಳ ಬೇಟೆಯನ್ನು ಎನ್‌ಐಎ ಹಾಗೂ ಉಗ್ರ ನಿಗ್ರಹ ದಳ ಭರ್ಜರಿಯಾಗಿಯೇ ಮುಂದುವರೆಸಿದೆ. ಭಾರತದ ವಿರುದ್ಧ ಬೇಹುಗಾರಿಕೆ ಮಾಡ್ತಿದ್ದ ಕುಳಗಳು ಅಂದರ್..! ಇನ್ನೂ ಭಾರತದಲ್ಲಿ ನಡೆಯುತ್ತಿರುವ ಸೇನಾ ಕಾರ್ಯಾಚರಣೆಗಳ ಮಾಹಿತಿಯನ್ನು ಪಾಕಿಸ್ತಾನಕ್ಕೆ ಸೋರಿಕೆ...

ಹರಿಯಾಣಾದ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾ ಹೃದಯಾಘಾತದಿಂದ ನಿಧನ

Political News: ಹರಿಯಾಣಾದ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾ(89) ಹೃದಾಯಾಘಾತದಿಂದ ನಿಧನರಾಗಿದ್ದಾರೆ. ಚೌಟಾಲಾ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದು, ಹರ್ಯಾಣಾದ ಗುರ್‌ಗಾವ್‌ನ ತಮ್ಮ ನಿವಾಸದಲ್ಲಿ ಚೌಟಾಲಾ ನಿಧನರಾಗಿದ್ದಾರೆ. ಚೌಟಾಲಾ 4 ಬಾರಿ ಹರಿಯಾಣಾದ ಸಿಎಂ ಆಗಿದ್ದಾರೆ. ಆದರೆ ಇವರು ರಾಜಕೀಯಕ್ಕಿಂತ ಹೆಚ್ಚಾಗಿ ವಿವಾಾದಕ್ಕೆ ಹೆಚ್ಚು ಪ್ರಸಿದ್ಧರಾಗಿದ್ದ ಸಿಎಂ ಆಗಿದ್ದರು. ಅಕ್ರಮವಾಗಿ 3 ಸಾವಿರಕ್ಕೂ ಹೆಚ್ಚು ಶಿಕ್ಷಕರನ್ನು...

HARIYANA: 4 ಬಾರಿಯ ಶಾಸಕಿ ಬಿಜೆಪಿ ಸೇರ್ಪಡೆ

ಹರಿಯಾಣದಲ್ಲಿ ಕಾಂಗ್ರೆಸ್​ನ ಮತ್ತೊಂದು ಆಘಾತವಾಗಿದೆ. ನಾಲ್ಕು ಬಾರಿಯ ಶಾಸಕರಾಗಿರುವ ತೋಷಮ್ ಕ್ಷೇತ್ರದ ನಾಯಕಿ ಕಿರಣ್ ಚೌಧರಿ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಮನೋಹರಲಾಲ್ ಖಟ್ಟರ್ ಮತ್ತು ಹಾಲಿ ಸಿಎಂ ನಯಾಬ್ ಸಿಂಗ್ ಸೈನಿ ಅವರ ಸಮ್ಮುಖದಲ್ಲಿ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಶಾಸಕಿ ಕಿರಣ್ ಚೌಧರಿ ಅವರು ಮಾಜಿ ಸಿಎಂ ಬನ್ಸಿ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img