Friday, March 27, 2026

hasan rain damge

ರಾತ್ರಿಯಿಡಿ ಸುರಿದ ಮಳೆಗೆ ಇಬ್ಭಾಗವಾದ ಹಾಸನ ರಸ್ತೆ

ಹಾಸನ: ರಾಜ್ಯದ ಹಲವೆಡೆ ಸುರಿದ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಜಿಲ್ಲೆಯಲ್ಲಿ ಸುರಿದ ಮಳೆಗೆ ರಸ್ತೆ ಕೊಚ್ಚಿ ಹೋಗಿದೆ. ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಬಳಿ ಈ ಘಟನೆ ನಡೆದಿದೆ. ರಸ್ತೆ ಸಂಪರ್ಕ ಕಡಿತದಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ಪರದಾಡುತ್ತಿದ್ದಾರೆ. ಭಾರಿ ಮಳೆಗೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ತೋಟ, ಗದ್ದೆಗಳು ಜಲಾವೃತವಾಗಿವೆ. ರಸ್ತೆಯಲ್ಲಿ ನೀರು ರಭಸವಾಗಿ ಹರಿದ...
- Advertisement -spot_img

Latest News

ನೀವು ಹೇಗಿದ್ದರೂ ಜನ ಮಾತಾಡುತ್ತಲೇ ಇರುತ್ತಾರೆ.. ಇದಕ್ಕೆ ಇಲ್ಲಿದೆ ಶಿವ-ಪಾರ್ವತಿಯ ಉದಾಹರಣೆ..

Life lesson: ನೀವು ಜೀವನದಲ್ಲಿ ಹೇಗಿದ್ದರೂ ಜನ ಮಾತನಾಡೇ ಮಾತನಾಡುತ್ತಾರೆ. ಕೆಲವರು ಜನರನ್ನು ಮೆಚ್ಚಿಸೋಕ್ಕೆ ಅಂತಲೇ ಬದುಕುತ್ತಾರೆ. ನಾಲ್ಕು ಜನ ಏನಂತಾರೋ ಏನೋ ಅಂತಲೇ ಬದುಕುತ್ತಾರೆ....
- Advertisement -spot_img