Monday, February 9, 2026

hasan rain damge

ರಾತ್ರಿಯಿಡಿ ಸುರಿದ ಮಳೆಗೆ ಇಬ್ಭಾಗವಾದ ಹಾಸನ ರಸ್ತೆ

ಹಾಸನ: ರಾಜ್ಯದ ಹಲವೆಡೆ ಸುರಿದ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಜಿಲ್ಲೆಯಲ್ಲಿ ಸುರಿದ ಮಳೆಗೆ ರಸ್ತೆ ಕೊಚ್ಚಿ ಹೋಗಿದೆ. ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಬಳಿ ಈ ಘಟನೆ ನಡೆದಿದೆ. ರಸ್ತೆ ಸಂಪರ್ಕ ಕಡಿತದಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ಪರದಾಡುತ್ತಿದ್ದಾರೆ. ಭಾರಿ ಮಳೆಗೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ತೋಟ, ಗದ್ದೆಗಳು ಜಲಾವೃತವಾಗಿವೆ. ರಸ್ತೆಯಲ್ಲಿ ನೀರು ರಭಸವಾಗಿ ಹರಿದ...
- Advertisement -spot_img

Latest News

ಚುನಾವಣೆಯಲ್ಲಿ ಗೆದ್ದು ಬಿಗಿದ BJP; ಉದ್ಧವ್ ಬಣಕ್ಕೆ ತೀವ್ರ ಮುಖಭಂಗ!

ದೇಶದ ಶ್ರೀಮಂತ ನಗರಪಾಲಿಕೆ ಎಂದೇ ಖ್ಯಾತಿ ಪಡೆದಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ಮೊದಲ ಬಾರಿಗೆ ಬಿಜೆಪಿ ಮೇಯರ್‌ ಸ್ಥಾನ ಪಡೆದಿದೆ. ಬಿಜೆಪಿಯ ರಿತು ತಾವ್ಡೆ ಅವರನ್ನು...
- Advertisement -spot_img