Wednesday, August 12, 2026

hasan rain damge

ರಾತ್ರಿಯಿಡಿ ಸುರಿದ ಮಳೆಗೆ ಇಬ್ಭಾಗವಾದ ಹಾಸನ ರಸ್ತೆ

ಹಾಸನ: ರಾಜ್ಯದ ಹಲವೆಡೆ ಸುರಿದ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಜಿಲ್ಲೆಯಲ್ಲಿ ಸುರಿದ ಮಳೆಗೆ ರಸ್ತೆ ಕೊಚ್ಚಿ ಹೋಗಿದೆ. ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಬಳಿ ಈ ಘಟನೆ ನಡೆದಿದೆ. ರಸ್ತೆ ಸಂಪರ್ಕ ಕಡಿತದಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ಪರದಾಡುತ್ತಿದ್ದಾರೆ. ಭಾರಿ ಮಳೆಗೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ತೋಟ, ಗದ್ದೆಗಳು ಜಲಾವೃತವಾಗಿವೆ. ರಸ್ತೆಯಲ್ಲಿ ನೀರು ರಭಸವಾಗಿ ಹರಿದ...
- Advertisement -spot_img

Latest News

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೊಂದು ವಿವಾದ: ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಸ್ಮಾರ್ಟ್‌ಫೋನ್ ಪತ್ತೆ!

ಪರಪ್ಪನ ಅಗ್ರಹಾರ ಜೈಲು ಅಂದ್ರೆ ಸಾಕು, ಒಂದಲ್ಲ ಒಂದು ವಿವಾದ ಸದಾ ಸುದ್ದಿಯಲ್ಲೇ ಇರುತ್ತೆ. ಅದರಲ್ಲೂ ಇವತ್ತು ಮತ್ತೊಂದು ಬಿಗ್ ಸುದ್ದಿ ಹೊರಬಂದಿದ್ದು, ಅತ್ಯಾಚಾರ ಪ್ರಕರಣದಲ್ಲಿ...
- Advertisement -spot_img