Wednesday, July 22, 2026

hasan shoot out

BREAKING: ಹಾಸನದಲ್ಲಿ ಹಾಡಹಗಲೇ ಗು*ಡಿನ ದಾಳಿ

ಹಾಸನ: ಹಾಡಹಾಗಲೇ ವ್ಯಕ್ತಿಯೊಬ್ಬನನ್ನು ಗುಂಡಿಟ್ಟು ಕೊಂದು, ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹೊಯ್ಸಳ ಬಡಾವಣೆಯ ಪಾರ್ಕ್​ವೊಂದರ ಬಳಿ ನಡೆದಿದೆ. ಒಬ್ಬ ವ್ಯಕ್ತಿಯ ಶವ ಕಾರಿನ ಒಳಗೆ ಕಂಡುಬಂದಿದ್ದು, ಕಾರಿನ ಹೊರಗಡೆ ಮತ್ತೊಂದು ಶವ ಪತ್ತೆಯಾಗಿದೆ. ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಹಾಸನದ ಶರಾಪರ್‌ ಅಲಿ ಹಾಗೂ ಬೆಂಗಳೂರಿನ ಆಸೀಫ್ ಅಲಿ ಮೃತಪಟ್ಟಿದ್ದಾರೆ ಎಂದು...
- Advertisement -spot_img

Latest News

ರಾಜ್ಯದಲ್ಲೂ ಜೋರಾದ ನೀಟ್ ಜಟಾಪಟಿ – ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತ!

ನೀಟ್ ಪರೀಕ್ಷಾ ಅಕ್ರಮದ ಕಿಡಿ ಈಗ ಕೇವಲ ದೆಹಲಿಗೆ ಮಾತ್ರ ಸೀಮಿತವಾಗಿಲ್ಲದೆ ಕರ್ನಾಟಕಕ್ಕೂ ತಲುಪಿ ಭಾರಿ ದಂಗಲ್ ಎಬ್ಬಿಸಿದೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಅವರ ಬಂಧನ...
- Advertisement -spot_img