Saturday, March 14, 2026

hasan story

ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ

state news : ಬೆಳ್ಳಂಬೆಳಿಗ್ಗೆ ಹಾಸನ  ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ ನಡೆಸಿದ್ದಾರೆ. ಎ‌ಎಸ್‌ಪಿ ತಮ್ಮಯ್ಯ, ಡಿವೈ‌ಎಸ್‌ಪಿ ಉದಯ್‌ಭಾಸ್ಕರ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಪೊಲೀಸರು ವಿಚಾರಣಾಧೀನ ಖೈದಿಗಳ ಕೊಠಡಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಎಂಭತ್ತಕ್ಕು ಹೆಚ್ಚು ಪೊಲೀಸರಿಂದ ದಾಳಿ ನಡೆಸಿದ್ದು ಜೈಲಿನ ಎಲ್ಲಾ ಕಡೆ ಪೊಲೀಸರು.ತಪಾಸಣೆ ನಡೆಸಿದ್ದಾರೆ. ವಿಚಾರಣಾಧೀನ ಖೈದಿಗಳು ಜೈಲಿನೊಳಗೆ ಫೋನ್ ಬಳಕೆ, ಮಾದಕ ವಸ್ತುಗಳನ್ನು...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img