Friday, September 18, 2026

hasana dc

ಹಾಸನ ಹೃದಯಾಘಾತಕ್ಕೆ ‘ರೆಡ್ ಮೀಟ್’ ಕಾರಣ!

ಹಾಸನ ಜಿಲ್ಲೆಯಲ್ಲಿ ಕಳೆದ 42 ದಿನಗಳಲ್ಲಿ 26 ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದಕ್ಕೆ ನಿಖರ ಕಾರಣ ತಿಳಿದು, ತನಿಖೆಗಿಳಿದ್ದ ತಜ್ಞರ ಸಮಿತಿಯೇ ಶಾಕ್ ಆಗಿದೆ. ಇತ್ತೀಚೆಗೆ ಹೃದಯಾಘಾತ ಸಾವು ಪ್ರಕರಣಗಳ ಸಂಖ್ಯೆ ಹೆಚ್ಚಳಕ್ಕೆ ಕಾರಣ ಏನೆಂಬುದು ಕೊನೆಗೂ ಬಯಲಾಗಿದೆ. ಹೃದಯಾಘಾತ ಹೆಚ್ಚಾಗುತ್ತಿದ್ದಂತೆ ಬೆಂಗಳೂರಿನ ಜಯದೇವ ಆಸ್ಪತ್ರೆ ಮುಖ್ಯಸ್ಥರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಲಾಗಿತ್ತು. 10 ದಿನದಲ್ಲೇ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img