ಅರಸೀಕೆರೆಯಲ್ಲಿ ಜೆಡಿಎಸ್ ವಿರುದ್ಧ ಶಾಸಕ ಕೆ.ಎಂ ಶಿವಲಿಂಗೇಗೌಡರು ಸಮರ ಸಾರಿದ್ದಾರೆ. ಜೆಡಿಎಸ್ ಮುಖಂಡ ಎನ್.ಆರ್. ಸಂತೋಷ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಶಿವಲಿಂಗೇಗೌಡ್ರು ಹೇಳಿದ್ದಾರೆ. ವಸತಿ ಯೋಜನೆ ಅನುಷ್ಠಾನದ ವೇಳೆ ನಡೆದಿರುವ ಹಗರಣದಲ್ಲಿ ನನ್ನ ಹಸ್ತಕ್ಷೇಪವಿದೆ ಎಂದು ಆರೋಪಿಸಲಾಗಿದೆ. ಇದು ಜನಪ್ರತಿನಿಧಿಗಳ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಸೆಪ್ಟಂಬರ್ 1ರಂದು ರಾಜ್ಯ ಹೈಕೋರ್ಟ್ನಲ್ಲಿ ಮೊಕದ್ದಮೆ ದಾಖಲಿಸುತೇನೆಂದು...
Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...