ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ, ಹೃದಯದ ಕಾಳಜಿ ಬಗ್ಗೆ ಜನರಲ್ಲಿ ಅರಿವು ಜಾಸ್ತಿಯಾಗ್ತಿದೆ. ಸಂಘ ಸಂಸ್ಥೆಗಳಿಂದ ಹೃದಯದ ಬಗ್ಗೆ ಅರಿವು ಮೂಡಿಸುವ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ.
ಸದ್ಯ, ಜನಪ್ರಿಯ ಆಸ್ಪತ್ರೆ, ಹಾಸನ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಐಎಂಎ ಹಾಸನ ಆಶ್ರಯದಲ್ಲಿ, ವಿಶ್ವ ಹೃದಯ ದಿನದ ಅಂಗವಾಗಿ ವಾಕಥಾನ್ ಆಯೋಜಿಸಲಾಗಿತ್ತು. ಸಂಸದ...
ಹಾಸನ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ, 8ನೇ ವಾರ್ಡ್ನ ಜೆಡಿಎಸ್ ಸದಸ್ಯ ಗಿರೀಶ್ ಚನ್ನವೀರಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಮೇಯರ್ ಆಗಿದ್ದ ಎಂ. ಚಂದ್ರೇಗೌಡರ ಸದಸ್ಯತ್ವ ಅನರ್ಹಗೊಂಡ ನಂತರ, ಮೇಯರ್ ಸ್ಥಾನ ಖಾಲಿಯಾಗಿತ್ತು. ಮೇಯರ್ ಸ್ಥಾನಕ್ಕೆ ಸೆಪ್ಟೆಂಬರ್ 10ರಂದು ಚುನಾವಣೆ ನಿಗದಿಯಾಗಿತ್ತು. ಆದ್ರೆ, ಮೈಸೂರು ಪ್ರಾದೇಶಿಕ ಆಯುಕ್ತರು ವರ್ಗಾವಣೆಗೊಂಡ ಹಿನ್ನೆಲೆ, ಮುಂದೂಡಲಾಗಿತ್ತು.
ಮೇಯರ್...
ಅಕ್ಟೋಬರ್ 9ರಿಂದ ಪ್ರಖ್ಯಾತ ಹಾಸನಾಂಬ ಉತ್ಸವ ಶುರುವಾಗ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಆಹ್ವಾನ ನೀಡಲಾಗಿದೆ. ಮೊದಲು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡರಿಗೆ, ಅಧಿಕೃತವಾಗಿ ಜಿಲ್ಲಾಡಳಿತದಿಂದ ಆಹ್ವಾನ ನೀಡಲಾಯ್ತು. ಬಳಿಕ ಸಿಎಂ, ಡಿಸಿಎಂ ಭೇಟಿಯಾಗಿ ಆಹ್ವಾನಿಸಲಾಗಿದೆ. ಈ ವೇಳೆ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ, ಸಂಸದ ಶ್ರೇಯಸ್ ಪಟೇಲ್, ಡಿಸಿ ಲತಾ...
ಹಾಸನದ ಮೊಸಳೆ ಹೊಸಳ್ಳಿ ಘೋರ ದುರಂತದಲ್ಲಿ, 10 ಮಂದಿ ಮೃತಪಟ್ಟಿದ್ದಾರೆ. 20ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಹೇಳಿದ್ದ ರಾಜ್ಯ ಸರ್ಕಾರ, ಇದೀಗ ನಿರ್ಲಕ್ಷ್ಯ ಧೋರಣೆ ಅನುಸರಿಸಿದೆ.
ಹಾಸನ ನಗರದ ಖಾಸಗಿ ಆಸ್ಪತ್ರೆಯಲ್ಲಿ, ಆದರ್ಶ್, ಋತ್ವಿಕ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಲಕ್ಷಾಂತರ ರೂಪಾಯಿ ಬಿಲ್ ಆಗಿದ್ದು, ಕನಿಷ್ಠ ಅರ್ಧದಷ್ಟು ಹಣ...
ಹಾಸನದಲ್ಲಿ 10 ಮಂದಿ ಬಲಿಯಾದ ಟ್ರಕ್ ದುರಂತಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮಮ್ಮಲ ಮರುಗಿದ್ದಾರೆ. 93ರ ಇಳಿವಸ್ಸಿನಲ್ಲೂ ವೀಲ್ಹ್ ಚೇರ್ನಲ್ಲೇ ಕುಳಿತು, ಹಿಮ್ಸ್ ಆಸ್ಪತ್ರೆಗೆ ಹೋಗಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಜೊತೆಗೆ ಮೃತರ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.
ಸೆಪ್ಟೆಂಬರ್ 13, ಸೆಪ್ಟೆಂಬರ್ 14ರಂದು ಪ್ರತಿಯೊಂದು ಮೃತರ ಮನೆಗಳಿಗೆ, ಹೆಚ್ಡಿ ದೇವೇಗೌಡ್ರು ಭೇಟಿ ಕೊಟ್ಟಿದ್ರು....
ಹಾಸನದಲ್ಲಿ 9 ಅಮಾಯಕ ಜೀವಗಳ ಸಾವಿಗೆ ಕಾರಣನಾದ ಟ್ರಕ್ ಚಾಲಕ ಭುವನೇಶ್, ಸದ್ಯ ಎಲ್ಲಿದ್ದಾನೋ ಗೊತ್ತಿಲ್ಲ. ಪೊಲೀಸರು ಈ ಬಗ್ಗೆ ಸುಳಿವು ಬಿಟ್ಟು ಕೊಡ್ತಿಲ್ಲ. ಸೆಪ್ಟೆಂಬರ್ 12ರಂದು ಮೊಸಳೆ ಹೊಸಹಳ್ಳಿ ಬಳಿ, ಗಣೇಶ ಮೆರವಣಿಗೆ ವಿಸರ್ಜನಾ ಮೆರವಣಿಗೆ ಮೇಲೆ ಭುವನೇಶ್ ಟ್ರಕ್ ಹರಿಸಿದ್ದ. ಸದ್ಯ ಹಾಸನ, ಹೊಳೆನರಸೀಪುರ ನಗರ ವ್ಯಾಪ್ತಿಯಲ್ಲಿ, ಪರಿಸ್ಥಿತಿ ಬೂದಿ ಮುಚ್ಚಿದ...
ಹಾಸನ ಜಿಲ್ಲೆಯಲ್ಲಿ ನಡೆದ ಭೀಕರ ದುರಂತದ ಘಟನೆಯೂ ಯಾರು ಮರೆಯಲು ಸಾಧ್ಯವಾಗುತ್ತಿಲ್ಲ. 9 ಮಂದಿ ಬಲಿಯಾಗಿರುವ ಕರಾಳ ದೃಶ್ಯದ ಮಧ್ಯೆ ಬೆಂಗಳೂರಲ್ಲೂ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಬೆಳ್ಳಂಬೆಳಗ್ಗೆ ನಡೆದ ಅಪಘಾತದಲ್ಲಿ, ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಕಾಮಾಕ್ಷಿಪಾಳ್ಯ ಮುಖ್ಯ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ನಾಗರಬಾವಿ ಕಡೆಯಿಂದ ಬರುತ್ತಿದ್ದ ಲಾರಿ, ಸುಮ್ಮನಹಳ್ಳಿ ರಸ್ತೆ ಬಳಿ ನಿಯಂತ್ರಣ ತಪ್ಪಿದ್ದು,...
ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಟ್ರಕ್ ಹರಿದು, 9 ಮಂದಿ ದಾರುಣವಾಗಿ ಅಂತ್ಯಕಂಡಿದ್ದಾರೆ. 25 ಜನರ ಸ್ಥಿತಿ ಗಂಭೀರವಾಗಿದೆ. ವಿಘ್ನ ನಿವಾರಕ ಗಣೇಶನ ಕಣ್ಮುಂದೆಯೇ, ಯಾರೂ ಊಹಿಸದ ಘನಘೋರ ದುರಂತ ಸಂಭವಿಸಿದೆ. ಅಷ್ಟಕ್ಕೂ ಹಾಸನ ಮರಣ ಮೃದಂಗಕ್ಕೆ, ಚಾಲಕನ ಅಜಾಗರೂಕತೆಯೇ ಕಾರಣ ಎನ್ನಲಾಗ್ತಿದೆ.
ಟ್ರಕ್ ಚಾಲಕ ಭುವನೇಶ್ವರ್ ಮದ್ಯಪಾನ ಮಾಡಿ ಡ್ರೈವಿಂಗ್ ಮಾಡ್ತಿದ್ದ ಅಂತಾ ಹೇಳಲಾಗ್ತಿದೆ....
ಹಾಸನ ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ, 9 ಮಂದಿ ಸಾವನ್ನಪ್ಪಿದ್ದಾರೆ. ದುರಂತದಲ್ಲಿ ಮೃತಪಟ್ಟವರಲ್ಲಿ 8 ಮಂದಿ ಯುವಕರು. ಓರ್ವ ವ್ಯಕ್ತಿಗೆ 55 ವರ್ಷವಾಗಿತ್ತು. ಮನೆಗೆ ಆಧಾರವಾಗಬೇಕಿದ್ದವರು ಸಾವಿನ ಕದ ತಟ್ಟಿದ್ದಾರೆ. ಒಬ್ಬೊಬ್ಬರದ್ದು ಒಂದೊಂದು ಕಣ್ಣೀರ ಕಥೆ. ಎದೆಯುದ್ದ ಬೆಳೆದು ನಿಂತಿದ್ದ ಮಕ್ಕಳು ಮನೆಗೆ ಆಧಾರವಾಗಬೇಕಿತ್ತು. ಯಮಸ್ವರೂಪಿ ಟ್ರಕ್ ಯುವಕರ ಬದುಕನ್ನೇ ಅಂತ್ಯಗೊಳಿಸಿದೆ.
ಚಿತ್ರದುರ್ಗ ಜಿಲ್ಲೆ ಹೊಸದುರ್ಗ...
ಹಾಸನದ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ನಡೆದ ಘನಘೋರ ದುರಂತದಲ್ಲಿ 9 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಿಸಲಾಗಿದೆ. ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ, 9 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇನ್ನು, 25 ಮಂದಿಗೆ ಗಂಭೀರ ಗಾಯಗಳಾಗಿದ್ದು, ಹಿಮ್ಸ್ ಮತ್ತು...