Saturday, May 9, 2026

#hasana story

ಕರ್ನಾಟಕಕ್ಕೆ ಕರಾಳ ದಿನ – 2 ಅಪಘಾತಕ್ಕೆ 12 ಬಲಿ!

ಹಾಸನ ಜಿಲ್ಲೆಯಲ್ಲಿ ನಡೆದ ಭೀಕರ ದುರಂತದ ಘಟನೆಯೂ ಯಾರು ಮರೆಯಲು ಸಾಧ್ಯವಾಗುತ್ತಿಲ್ಲ. 9 ಮಂದಿ ಬಲಿಯಾಗಿರುವ ಕರಾಳ ದೃಶ್ಯದ ಮಧ್ಯೆ ಬೆಂಗಳೂರಲ್ಲೂ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಬೆಳ್ಳಂಬೆಳಗ್ಗೆ ನಡೆದ ಅಪಘಾತದಲ್ಲಿ, ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಕಾಮಾಕ್ಷಿಪಾಳ್ಯ ಮುಖ್ಯ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ನಾಗರಬಾವಿ ಕಡೆಯಿಂದ ಬರುತ್ತಿದ್ದ ಲಾರಿ, ಸುಮ್ಮನಹಳ್ಳಿ ರಸ್ತೆ ಬಳಿ ನಿಯಂತ್ರಣ ತಪ್ಪಿದ್ದು,...

ಹಾಸನ ದುರಂತಕ್ಕೆ ಅಸಲಿ ಕಾರಣ ಏನು?

ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಟ್ರಕ್‌ ಹರಿದು, 9 ಮಂದಿ ದಾರುಣವಾಗಿ ಅಂತ್ಯಕಂಡಿದ್ದಾರೆ. 25 ಜನರ ಸ್ಥಿತಿ ಗಂಭೀರವಾಗಿದೆ. ವಿಘ್ನ ನಿವಾರಕ ಗಣೇಶನ ಕಣ್ಮುಂದೆಯೇ, ಯಾರೂ ಊಹಿಸದ ಘನಘೋರ ದುರಂತ ಸಂಭವಿಸಿದೆ. ಅಷ್ಟಕ್ಕೂ ಹಾಸನ ಮರಣ ಮೃದಂಗಕ್ಕೆ, ಚಾಲಕನ ಅಜಾಗರೂಕತೆಯೇ ಕಾರಣ ಎನ್ನಲಾಗ್ತಿದೆ. ಟ್ರಕ್‌ ಚಾಲಕ ಭುವನೇಶ್ವರ್‌ ಮದ್ಯಪಾನ ಮಾಡಿ ಡ್ರೈವಿಂಗ್‌ ಮಾಡ್ತಿದ್ದ ಅಂತಾ ಹೇಳಲಾಗ್ತಿದೆ....

ಬರ್ತ್‌ಡೇ ಅಲ್ಲ ಡೆತ್‌ಡೇ – ಮಿಥುನ್‌ ಲೈಫಲ್ಲಿ ವಿಧಿಯಾಟ

ಹಾಸನ ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ, 9 ಮಂದಿ ಸಾವನ್ನಪ್ಪಿದ್ದಾರೆ. ದುರಂತದಲ್ಲಿ ಮೃತಪಟ್ಟವರಲ್ಲಿ 8 ಮಂದಿ ಯುವಕರು. ಓರ್ವ ವ್ಯಕ್ತಿಗೆ 55 ವರ್ಷವಾಗಿತ್ತು. ಮನೆಗೆ ಆಧಾರವಾಗಬೇಕಿದ್ದವರು ಸಾವಿನ ಕದ ತಟ್ಟಿದ್ದಾರೆ. ಒಬ್ಬೊಬ್ಬರದ್ದು ಒಂದೊಂದು ಕಣ್ಣೀರ ಕಥೆ. ಎದೆಯುದ್ದ ಬೆಳೆದು ನಿಂತಿದ್ದ ಮಕ್ಕಳು ಮನೆಗೆ ಆಧಾರವಾಗಬೇಕಿತ್ತು. ಯಮಸ್ವರೂಪಿ ಟ್ರಕ್‌ ಯುವಕರ ಬದುಕನ್ನೇ ಅಂತ್ಯಗೊಳಿಸಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ...

ಹಾಸನ ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಣೆ

ಹಾಸನದ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ನಡೆದ ಘನಘೋರ ದುರಂತದಲ್ಲಿ 9 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಿಸಲಾಗಿದೆ. ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಹಾಸನದ ಹಿಮ್ಸ್‌ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ, 9 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇನ್ನು, 25 ಮಂದಿಗೆ ಗಂಭೀರ ಗಾಯಗಳಾಗಿದ್ದು, ಹಿಮ್ಸ್‌ ಮತ್ತು...

ಹೆಂಡ್ತಿ ತವರಿಗೆ ಹೋಗಿದ್ದಕ್ಕೆ ಅತ್ತೆಗೆ ಚಟ್ಟ ಕಟ್ಟಿದ ಅಳಿಯ

ಮಗಳನ್ನು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ, ತಾಯಿಯೊಬ್ಬರು ಹೆಣವಾಗಿದ್ದಾರೆ. ಹಾಸನ ಜಿಲ್ಲೆಯ ರಾಮನಾಥಪುರದಲ್ಲಿ ಈ ಭೀಕರ ಘಟನೆ ನಡೆದಿದೆ. 32 ವರ್ಷದ ಅಳಿಯ ರಸುಲ್ಲಾ, 58 ವರ್ಷದ ಅತ್ತೆ ಫೈರೋಜಾರನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ರಸುಲ್ಲಾ ಮತ್ತು ಶೆಮಿನಾ ಭಾನು, 10 ವರ್ಷಗಳ ಹಿಂದೆ ಮದುವೆಯಾಗಿದ್ರು. ಮದುವೆಯಾಗಿ ದಶಕ ಕಳೆದರೂ ಮಕ್ಕಳು ಇರ್ಲಿಲ್ಲ. ಇದರಿಂದ ರಸುಲ್ಲಾ ತನ್ನ...

ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು

ಹುಟ್ಟು ಗುಣ ಸುಟ್ಟರೂ ಹೋಗಲ್ಲ ಅನ್ನೋ ಗಾದೆ ಮಾತಿನಂತೆ, ಹಲವು ಸರ್ಕಾರಿ ಅಧಿಕಾರಿಗಳಿಗೆ ಲಂಚ ತೆಗೆದುಕೊಳ್ಳುವ ದುರ್ಬದ್ಧಿ ಎಂದಿಗೂ ಹೋಗಲ್ಲ ಅನ್ಸತ್ತೆ. ಸರ್ಕಾರದ ಸಂಬಳ ತೆಗೆದುಕೊಳ್ತಿದ್ರೂ, ಸಾರ್ವಜನಿಕರ ಕೆಲಸ ಮಾಡಿಕೊಡಲು ಕೈಚಾಚುತ್ತಲೇ ಇರ್ತಾರೆ. ಹಾಸನದಲ್ಲೂ ಇಂಥದ್ದೇ ಘಟನೆ ನಡೆದಿದ್ದು, ಲಂಚ ಸ್ವೀಕರಿಸುವಾಗಲೇ ರೆಡ್‌ ಹ್ಯಾಂಡ್‌ ಆಗಿ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ. ನಗರದ ಎನ್.ಆರ್.ವೃತ್ತದಲ್ಲಿರುವ ಪಂಚಾಯತ್ ರಾಜ್ ಎಂಜಿನಿಯರಿಂಗ್‌...

ಹಾಸನದಲ್ಲಿ ವಸತಿ ಅಕ್ರಮ? CEO ನಿರ್ಲಕ್ಷ್ಯವೇ ಕಾರಣ!

ಕೇಂದ್ರ ಸರ್ಕಾರದ ಯೋಜನೆಯೊಂದ್ರಲ್ಲಿ, ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆಯಂತೆ. ಶಾಸಕ ಸಿಮೆಂಟ್‌ ಮಂಜು ಗಂಭೀರ ಆರೋಪ ಮಾಡಿದ್ದಾರೆ. ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ಸಕಲೇಶಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ, ಬರೋಬ್ಬರಿ 3 ಕೋಟಿಗೂ ಹೆಚ್ಚು ಅವ್ಯವಹಾರ ನಡೆದಿದೆಯಂತೆ. ಕೂಡಲೇ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ. ಜಿಲ್ಲಾ ವಸತಿ ನೋಡಲ್‌ ಅಧಿಕಾರಿ ಕೆ.ಎಂ. ರಾಜೇಶ್‌ ಅಕ್ರಮ ಎಸಗಿದ್ದು,...

ಹಾಸನ : 7 ವರ್ಷದ ಕಾಮಗಾರಿಗೆ ಡಿಸೆಂಬರ್‌ ಡೆಡ್‌ಲೈನ್‌

ಹಾಸನ ನಗರದಲ್ಲಿ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ, ಅಂತೂ ಇಂತೂ ಅಂತಿಮ ಹಂತ ಮುಟ್ಟಿದೆ. ಕಳೆದ 7 ವರ್ಷದಿಂದ ಆಮೆವೇಗದಲ್ಲಿ ಸಾಗಿದ್ದ ಕಾಮಗಾರಿ, 2025ರ ಅಂತ್ಯದೊಳಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಎನ್‌.ಆರ್‌. ವೃತ್ತ ಹಾಗೂ ಹೊಸ ಬಸ್‌ ನಿಲ್ದಾಣದ ನಡುವೆ, 98 ಕೋಟಿ ವೆಚ್ಚದಲ್ಲಿ ಕಾಮಗಾರಿ ಪ್ರಾರಂಭಿಸಲಾಗಿತ್ತು. ರೈಲ್ವೆ ಮೇಲ್ಸೇತುವೆ ಮತ್ತೊಂದು ಭಾಗದ ಕಾಮಗಾರಿ ಅನುದಾನದ...

ಕೋಟಿ ಕೋಟಿ ಅನುದಾನ ಕೊಟ್ರೂ ಹಾಸನಕ್ಕೆ ಕತ್ತಲೆ ಭಾಗ್ಯ!!

ಹಾಸನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ, ಕೋಟ್ಯಂತರ ರೂಪಾಯಿ ಖರ್ಚು ಮಾಡಿದ್ರೂ, ಬೆಳಕಿನ ಭಾಗ್ಯವೇ ಇಲ್ಲ. ನಗರದಲ್ಲಿ ಬರೋಬ್ಬರಿ 2 ಕೋಟಿ ವೆಚ್ಚದಲ್ಲಿ, 2 ಸಾವಿರ ಎಲ್‌ಇಡಿ ಬಲ್ಬ್ ಅಳವಡಿಸಲಾಗಿತ್ತು. ನಗರೋತ್ಥಾನ ಯೋಜನೆ ಅನ್ವಯ, 2023-24ನೇ ಸಾಲಿನಲ್ಲಿ, ಬೀದಿದೀಪ ಅಳವಡಿಸಲಾಗಿತ್ತು. ಆದ್ರೀಗ ಶೇಕಡ 80ರಷ್ಟು ದೀಪಗಳು ಉರಿಯುತ್ತಲೇ ಇಲ್ಲ. ಜನರು ಕತ್ತಲೆಯಲ್ಲೇ ಇರಬೇಕಾಗಿದೆ. ಕಳಪೆ ಕೆಲಸ...

ಹೊಯ್ಸಳ ಉತ್ಸವಕ್ಕೆ ಹಾಸನ ಜನರ ಆಗ್ರಹ

ಹಾಸನ ಜಿಲ್ಲೆಯಲ್ಲಿ ಹೊಯ್ಸಳ ಉತ್ಸವದ ಕೂಗು ಜೋರಾಗಿದೆ. ವಿಶ್ವವಿಖ್ಯಾತ ಹಂಪಿ ಉತ್ಸವ , ಚಿತ್ರದುರ್ಗದಲ್ಲಿ ಕರುನಾಡ ಉತ್ಸವ ಸೇರಿದಂತೆ, ಹಲವು ಜಿಲ್ಲೆಗಳಲ್ಲಿ ಉತ್ಸವಗಳು ನಡೀತಿವೆ. ಆದರೆ, ಕಳೆದ 8 ವರ್ಷಗಳಿಂದ ಹೊಯ್ಸಳ ಉತ್ಸವ ಮಾಡದೇ, ಹಾಸನ ಜಿಲ್ಲಾಡಳಿತ, ಸರ್ಕಾರ ಬೇಲೂರಿನಲ್ಲಿ ನಿರ್ಲಕ್ಷ್ಯ ವಹಿಸಿದೆ. ಶಿಲ್ಪಕಲೆಗಳ ತವರೂರು ಬೇಲೂರು, ಹಳೇಬೀಡು ಯುನೆಸ್ಕೋ ಪಟ್ಟಿಗೆ ಸೇರ್ಪಡೆಗೊಂಡ ಸಂಭ್ರಮದಲ್ಲಿಯಾದ್ರೂ, ಹೊಯ್ಸಳ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img