Tuesday, December 23, 2025

#hasana story

ಹಾಸನದಲ್ಲಿ ಶುಂಠಿ ಬೆಳೆಗೆ ರೋಗಬಾಧೆ

ಹಾಸನ ಜಿಲ್ಲೆಯ ಹಳೇಬೀಡು ಭಾಗದಲ್ಲಿ, ಶುಂಠಿ ಬೆಳೆಗೆ ರೋಗ ಹರಡುತ್ತಿದೆ. ಗಿಡಗಳಲ್ಲಿ ಬಿಳಿ ಸುಳಿ ಕಾಣಿಸಿಕೊಂಡಿದ್ದು, ಹಳದಿ ಬಣ್ಣಕ್ಕೆ ತಿರುಗಿ ಕೊಳೆಯುತ್ತಿವೆ. ಬೆಂಕಿ ಬೆಳೆ ರೋಗದಿಂದಲೂ ಶುಂಠಿ ಬೆಳೆ ಹಾಳಾಗ್ತಿದೆ. ಸಾಲ ಮಾಡಿ ಶುಂಠಿ ಬೆಳೆ ಹಾಕಿದ್ದಾಯ್ತು. ಕೈ ತುಂಬಾ ಹಣ ಗಳಿಸಿ, ಕೃಷಿಯಿಂದಲೇ ಬದುಕು ಕಟ್ಟಿಕೊಳ್ಳಲು ಹೊರಟ ರೈತರು ಕಂಗಾಲಾಗಿದ್ದಾರೆ. ರಾಜಗೆರೆ ಗ್ರಾಮದ ರೈತರು...

ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಸತ್ಯಯಾತ್ರೆ

ಧರ್ಮಸ್ಥಳದ ಜೊತೆ ನಾವಿದ್ದೇವೆ ಅನ್ನೋ ಸಂದೇಶ ಸಾರಲು, ದೋಸ್ತಿ ಪಕ್ಷಗಳು ಶ್ರೀಕ್ಷೇತ್ರಕ್ಕೆ ಸಾಲು ಸಾಲು ಯಾತ್ರೆ ಕೈಗೊಳ್ಳುತ್ತಿದ್ದಾರೆ. ಧರ್ಮಸ್ಥಳ ಚಲೋ ಹೆಸರಲ್ಲಿ ಬಿಜೆಪಿ ಯಾತ್ರೆ ಮಾಡಿದ್ರೆ, ಸತ್ಯ ಯಾತ್ರೆ ಹೆಸರಲ್ಲಿ ಧರ್ಮಸ್ಥಳಕ್ಕೆ ಜೆಡಿಎಸ್‌ ನಿಯೋಗ ಎಂಟ್ರಿ ಕೊಟ್ಟಿತ್ತು.     ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ, ಹಾಸನದಿಂದ ಯಾತ್ರೆ ಕೈಗೊಳ್ಳಲಾಗಿದೆ. ನಗರದ ಹೊರವಲಯದ ಕಂದಲಿಯಿಂದ...

ಅರಸೀಕೆರೆಯಲ್ಲಿ JDS ವಿರುದ್ಧ ಕೆ.ಎಂ. ಶಿವಲಿಂಗೇಗೌಡ ಸಮರ

ಅರಸೀಕೆರೆಯಲ್ಲಿ ಜೆಡಿಎಸ್ ವಿರುದ್ಧ ಶಾಸಕ ಕೆ.ಎಂ ಶಿವಲಿಂಗೇಗೌಡರು ಸಮರ ಸಾರಿದ್ದಾರೆ. ಜೆಡಿಎಸ್‌ ಮುಖಂಡ ಎನ್‌.ಆರ್‌. ಸಂತೋಷ್‌ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಶಿವಲಿಂಗೇಗೌಡ್ರು ಹೇಳಿದ್ದಾರೆ. ವಸತಿ ಯೋಜನೆ ಅನುಷ್ಠಾನದ ವೇಳೆ ನಡೆದಿರುವ ಹಗರಣದಲ್ಲಿ ನನ್ನ ಹಸ್ತಕ್ಷೇಪವಿದೆ ಎಂದು ಆರೋಪಿಸಲಾಗಿದೆ. ಇದು ಜನಪ್ರತಿನಿಧಿಗಳ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಸೆಪ್ಟಂಬರ್‌ 1ರಂದು ರಾಜ್ಯ ಹೈಕೋರ್ಟ್‌ನಲ್ಲಿ ಮೊಕದ್ದಮೆ ದಾಖಲಿಸುತೇನೆಂದು...

ಹಾಸನಾಂಬೆ ದರ್ಶನಕ್ಕೆ ಪಾಸ್ ಇಲ್ಲ!

ಪ್ರಖ್ಯಾತ ಹಾಸನಾಂಬೆ ಉತ್ಸವಕ್ಕೆ ದಿನಗಣನೆ ಶುರುವಾಗಿದೆ. ಈ ವರ್ಷ ಅಕ್ಟೋಬರ್ 9ರಿಂದ 23ರವರೆಗೆ ಉತ್ಸವ ನಡೀತಿದೆ. ಮೊದಲ ಹಾಗೂ ಕೊನೆ ದಿನ ಹೊರತುಪಡಿಸಿ, ಉಳಿದ 13 ದಿನಗಳ ಕಾಲ ಭಕ್ತರಿಗೆ, ಹಾಸನಾಂಬೆ ದರ್ಶನ ನೀಡಲಿದ್ದಾರೆ. ಆದರೆ ಈ ಬಾರಿ ದರ್ಶನದ ಪಾಸ್ ವ್ಯವಸ್ಥೆಯನ್ನು, ಸಂಪೂರ್ಣವಾಗಿ ರದ್ದು ಮಾಡಲಾಗಿದೆ. ಬದಲಾಗಿ ಗೋಲ್ಡ್ ಕಾರ್ಡ್ ನೀಡಲಾಗ್ತಿದೆ. 1 ಗೋಲ್ಡ್...

ಪ್ರೇಮಿ ಜೊತೆ ಸೇರಿ ಪತಿಯನ್ನೇ ಕೊಂದ ಪತ್ನಿ!!

ಪ್ರೇಮಿ ಜೊತೆ ಸೇರಿ ಪತಿಯನ್ನೇ ಕೊಂದಿದ್ದ ಪತ್ನಿ, ಕೊನೆಗೂ ಅಂದರ್ ಆಗಿದ್ದಾಳೆ. ಜುಲೈ 5ರಂದು ಹಾಸನದ ಹೂವಿನಹಳ್ಳಿ ಬಳಿ, ರಾಷ್ಟ್ರೀಯ ಹೆದ್ದಾರಿ 375ರಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿತ್ತು. ತನಿಖೆಗಿಳಿದ ಪೊಲೀಸರು, ಮರ್ಡರ್ ಮಿಸ್ಟ್ರಿ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. 36 ವರ್ಷದ ಮಧು ಕೆಲ ವರ್ಷಗಳ ಹಿಂದೆ ಭವ್ಯಾಳನ್ನು ಮದುವೆಯಾಗಿದ್ದ. ಆದ್ರೆ ಕೆಲಸ ಕಾರ್ಯ ಮಾಡದೇ ದಿನಬೆಳಗಾದ್ರೆ ಕಂಠ...

Net marketing: ತರಬೇತಿ ನೀಡುವುದಾಗಿ ವಿದ್ಯಾರ್ಥಿಗಳಿಂದ ಹಣ ಲೂಟಿ..!

ಹಾಸನ: ವಿದ್ಯಾವಂತ ನಿರುದ್ಯೋಗಿಗಳಿಗೆ ನೆಟ್ ಮಾರ್ಕೆಟಿಂಗ್ ಮೂಲಕ ತರಬೇತಿ ನೀಡಿ ಕಂಪನಿಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಕಬಳಿಸಿ ವಂಚಿಸಿದ ಘಟನೆ ಹಾಸನದಲ್ಲಿ ನಡೆದಿದೆ. ಹೌದು ವಿದ್ಯಾವಂತ ಯುವಕರನ್ನೇ ಗುರಿಯಾಗಿಸಿಕೊಂಡ ವಂಚಕರು ಹಾಸನದ ಎವಿಕೆ ಕಾಲೇಜು ಸಮೀಪದ ಇಂಡಿಯನ್ ಬ್ಯಾಂಕ್ ಹತ್ತಿರದ ಮಳಿಗೆಯಲ್ಲಿ ಬಾಡಿಗೆ ಕಛೇರಿ ಮಾಡಿದ್ದ ವಂಚಕರು  ತರಬೇತಿ ನೀಡಿ ಉದ್ಯೋಗ ಕೊಡಿಸುತ್ತೇವೆ ಎಂದು...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img