Thursday, October 16, 2025

hasana

ಜೂನ್.13ರಂದು ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ: ರಾಜ್ಯ ಸರ್ಕಾರದಿಂದ ವಿಶೇಷ ಸಾಂದರ್ಭಿಕ ರಜೆ ಘೋಷಣೆ

https://www.youtube.com/watch?v=KkMZPfLd5eo&t=70s ಬೆಂಗಳೂರು: ದಿನಾಂಕ 13-06-2022ರಂದು 2 ಪದವೀಧರ, 2 ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಂದು ಮತದಾನ ನಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ, ಶಾಲಾ-ಕಾಲೇಜು, ಖಾಸಗಿ ಸಂಸ್ಧೆಗಳು ಸೇರಿದಂತೆ ಎಲ್ಲದಕ್ಕು ರಜೆಯನ್ನು ಘೋಷಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ದಿನಾಂಕ 13-06-2022ರಂದು ವಾಯುವ್ಯ ಪದವೀಧರ ಕ್ಷೇತ್ರ, ದಕ್ಷಿಣ ಪದವೀಧರ ಕ್ಷೇತ್ರಗಳು ಹಾಗೂ ವಾಯುವ್ಯ ಶಿಕ್ಷಕರ...

Hdk ಬಹಿರಂಗ ರಾಮನಗರ & ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 26 ಕೋಟಿ ದುರ್ಬಳಕೆ..!

ಹಾಸನ : ರಾಮನಗರ (Ramanagara) ಮತ್ತು ಮಂಡ್ಯದ ನಗರಾಭಿವೃದ್ಧಿ ಪ್ರಾಧಿಕಾರ(Mandya Urban Development Authority)ಗಳಲ್ಲಿ 26 ಕೋಟಿ ರೂ. ಹಣವನ್ನು ದುರ್ಬಳಕೆ ಮಾಸಡಿಕೊಳ್ಳಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಗಂಭೀರ ಆರೋಪ ಮಾಡಿದರು. ಹಾಸನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು ರಾಮನಗರ ಕ್ಷೇತ್ರದ ನಗರ ಪ್ರದೇಶದ ಜನರ ಸಮಸ್ಯೆಗಳ  ಬಗ್ಗೆ...

H D Revanna ಹೇಳಿಕೆ : ಪ್ರಾಣ ಹೋದರೆ ಹೋಗಲಿ, ಸಿಎಂ ಮನೆ ಮುಂದೆ ಧರಣಿ ಮಾಡುತ್ತೇನೆ..!

ಹಾಸನ : ನನ್ನ ಪ್ರಾಣ ಹೋದರೆ ಹೋಗಲಿ ಸಿಎಂ ಬೊಮ್ಮಾಯಿ( CM Bommai) ಮನೆ ಮುಂದೆ ಧರಣಿ ಮಾಡುತ್ತೇನೆ ಎಂದು ರಾಜ್ಯ ಸರ್ಕಾರದ ವಿರುದ್ಧ ಎಚ್ ಡಿ ರೇವಣ್ಣ(H D Revanna) ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ (BJP government)ಶಿಕ್ಷಣ ಇಲಾಖೆಯಲ್ಲಿಯೂ ಸಹ ರಾಜಕೀಯ ಮಾಡುತ್ತಿದ್ದಾರೆ. ಹೊಳೆನರಸೀಪುರ(HOLENERASIPUR)ದಲ್ಲಿ ಇರುವಂತಹ ಮಹಿಳಾ ಕಾಲೇಜಿಗೆ '...

ಹಾಸನದಲ್ಲಿ ಜೆಡಿಎಸ್ ನ ಸೂರಜ್ ರೇವಣ್ಣ ಗೆಲುವು..!

ಹಾಸನ :   ಡಿಸೆಂಬರ್ 10ರಂದು  ವಿಧಾನಪರಿಷತ್ತಿನ ದಂತಹ  ಚುನಾವಣೆ ಫಲಿತಾಂಶ   ಇಂದು ಪ್ರಕಟವಾಗಲಿದೆ. 75 ಸದಸ್ಯರ ಮೇಲೆ ಮನೆಯಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಪಡೆದುಕೊಳ್ಳಲು ಈ ಚುನಾವಣೆಯಲ್ಲಿ ಅವಕಾಶವಿದೆ. ಅದರಂತೆ ಹಾಸನದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರ ಅವರ ಮೊಮ್ಮಗ ಸೂರಜ್ ರೇವಣ್ಣ ರವರು  ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದು  ಸಾವಿರಕ್ಕೂ ಅಧಿಕ ಮತಗಳಿಂದ  ...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img