Saturday, January 31, 2026

#hasanamba devi festival

ಹಾಸನಾಂಬೆ ಹುಂಡಿಯಲ್ಲಿ ಫಾರಿನ್‌ ಕರೆನ್ಸಿ, ಭಕ್ತರ ಪತ್ರ!

ಹಾಸನಾಂಬ ದೇವಿ ದರ್ಶನಕ್ಕೆ ಈ ಬಾರಿ ನಿರೀಕ್ಷೆಗೂ ಮೀರಿ ಭಕ್ತರು ಬಂದಿದ್ರು. ಅಕ್ಟೋಬರ್‌ 9ರಂದು ದೇಗುಲದ ಬಾಗಿಲು ತೆರೆಯಲಾಗಿತ್ತು. ಅಕ್ಟೋಬರ್‌ 10ರಿಂದ ಅಕ್ಟೋಬರ್‌ 22ರವರೆಗೆ ಭಕ್ತರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಕ್ಟೋಬರ್‌ 23ರಂದು ಶಾಸ್ತ್ರೋಕ್ತವಾಗಿ ಬಾಗಿಲು ಮುಚ್ಚಲಾಗಿದೆ. ಇನ್ನು, 2026 ಅಕ್ಟೋಬರ್‌ 29ಕ್ಕೆ ಬಾಗಿಲು ತೆರೆಯಲಾಗುತ್ತದೆ. ಸದ್ಯ, ಹಾಸನಾಂಬೆ ಸನ್ನಿಧಿಯಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು,...

ಹಾಸನಾಂಬೆ ದರ್ಶನಕ್ಕೆ ಇನ್ನು 2 ದಿನವಷ್ಟೇ ಬಾಕಿ!

ಪ್ರಖ್ಯಾತ ಹಾಸನಾಂಬ ಉತ್ಸವ ಆರಂಭವಾಗಿ 11 ದಿನಕ್ಕೆ ಕಾಲಿಟ್ಟರೂ, ಭಕ್ತರ ಸಂಖ್ಯೆ ಹೆಚ್ಚುತ್ತಲೇ ಇದೆ. ಇನ್ನು, ಕೇವಲ 2 ದಿನ ಮಾತ್ರ ಹಾಸನಾಂಬ ದರ್ಶನ ಸಿಗಲಿದೆ. ಈಗ ಬಿಟ್ರೆ ಮುಂದಿನ ವರ್ಷದವರೆಗೂ ಕಾಯಲೇಬೇಕು. ಹೀಗಾಗಿ ಸಾಗರೋಪಾದಿಯಲ್ಲಿ ಭಕ್ತರು ಆಗಮಿಸುತ್ತಿದ್ದು, ಪ್ರತಿ ದಿನ ಭಕ್ತರ ಸಂಖ್ಯೆ ಎರಡ್ಮೂರು ಲಕ್ಷ ದಾಟುತ್ತಿದೆ. ಇಂದು ಕೂಡ ಮುಂಜಾನೆ 5 ಗಂಟೆಯಿಂದಲೇ...

ಹಾಸನಾಂಬೆ ಸನ್ನಿಧಿಯಲ್ಲಿ ಡಿಕೆ ಖಡ್ಗಮಾಲಾ ಸ್ತ್ರೋತ್ರ ಪಠಣೆ

ಡಿಸಿಎಂ ಡಿ.ಕೆ. ಶಿವಕುಮಾರ್ ಮಂಗಳವಾರ ರಾತ್ರಿ, ಹಾಸನಾಂಬ ದೇವಿಯ ದರ್ಶನ ಪಡೆದಿದ್ದಾರೆ. ಪತ್ನಿ ಉಷಾ ಜೊತೆ ಶಕ್ತಿ ಸ್ವರೂಪಿಣಿ ಹಾಸನಾಂಬೆ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಅಧಿಕಾರ ಹಂಚಿಕೆ ಚರ್ಚೆ ಬಿರುಸು ಪಡೆದುಕೊಂಡಿರುವ ಹೊತ್ತಲ್ಲೇ, ಹಾಸನಾಂಬೆ ಸನ್ನಿಧಿಯಲ್ಲಿ, ಡಿಕೆ ಕೈಗೊಂಡ ಪೂಜೆ ಹೊಸ ಚರ್ಚೆ ಹುಟ್ಟುಹಾಕಿದೆ. ಸಿಎಂ ರೇಸ್‌ನಲ್ಲಿರುವ ಡಿಕೆಶಿ ಹಾಸನಾಂಬೆ ದೇವಿಯ ಗರ್ಭಗುಡಿಯಲ್ಲಿ, ಸುಮಾರು...

ಹಾಸನಾಂಬೆ ಉತ್ಸವಕ್ಕೆ ಸ್ಟ್ರಿಕ್ಟ್‌ ರೂಲ್ಸ್

ಹಾಸನಾಂಬೆ ಉತ್ಸವಕ್ಕೆ ದಿನಗಣನೆ ಶುರುವಾಗಿದೆ. ಅಕ್ಟೋಬರ್‌ 9ರಿಂದ ಜಾತ್ರೆ ಶುರುವಾಗ್ತಿದ್ದು, ಈ ಬಾರಿಯಿಂದ ವಿಐಪಿ, ವಿವಿಐಪಿ ಸಂಸ್ಕೃತಿಗೆ ಬ್ರೇಕ್‌ ಹಾಕಲಾಗಿದೆ. ಕಳೆದ ವರ್ಷ ವಿಐಪಿಗಳ ಎಸ್ಕಾರ್ಟ್‌ಗಳ ಸದ್ದು ಹೆಚ್ಚಾಗಿತ್ತು. ಈ ಬಾರಿ ಕೇವಲ 7 ಮಂದಿಗೆ ಮಾತ್ರ ಎಸ್ಕಾರ್ಟ್‌ ವ್ಯವಸ್ಥೆ ಮಾಡಲಾಗಿದೆಯಂತೆ. ರಾಜ್ಯಪಾಲರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಗೃಹ ಸಚಿವರು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು,...

Railway Flyover: ಹಾಸನಾಂಬ ಉತ್ಸವದೊಳಗೆ ರೈಲ್ವೆ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ

ಹಾಸನ : ನಗರದ ರೈಲ್ವೆ ಮೇಲ್ಸೇತುವೆ ಎರಡು ಪಥದ ಕಾಮಗಾರಿಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ, ಹಾಸನಾಂಬ ಜಾತ್ರಾ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದರು. ನಗರದ ಜಿಲ್ಲಾ ನ್ಯಾಯಾಲಯದಿಂದ ಎನ್.ಆರ್.ವೃತ್ತದವರೆಗೆ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಬುಧವಾರ ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ ಹಾಸನಾಂಬ ದೇವಿ ದರ್ಶನಕ್ಕೆ...
- Advertisement -spot_img

Latest News

10 ನೌಕರರಿದ್ದರೆ ವಾಣಿಜ್ಯ ಸಂಸ್ಥೆಗಳು ನೋಂದಣಿ ಕಡ್ಡಾಯ

ರಾಜ್ಯದಲ್ಲಿ ಕೆಲಸ ಮಾಡುವ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ‘ವೃತ್ತಿಪರ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ನಿಯಮಗಳು – 2026’ ಅನ್ನು ಅಧಿಕೃತವಾಗಿ ಜಾರಿಗೊಳಿಸಿದೆ....
- Advertisement -spot_img