Tuesday, August 4, 2026

#hasanamba jaatre mahotsava

ಶ್ರೀ ಹಾಸನಾಂಬ ಸಿದ್ಧೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಆರಂಭ.

ಹಾಸನ:  ಹಾಸನಾಂಬ ದೇವಿ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ  ದೇವಾಲಯಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎನ್. ರಾಜಣ್ಣ ಸಿದ್ದತೆಯ ಬಗ್ಗೆ ಪರಿಶೀಲನೆ ನಡೆಸಿದರು. ಈ ಬಾರಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ಯಾವುದೇ ರೀತಿಯ ತೊಂದರೆ ಆಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ವೇಳೆ ಸಿದ್ಧೇಶ್ವರ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img