Monday, April 27, 2026

hasanamba temple

ಎರಡೇ ದಿನದಲ್ಲಿ ಹಾಸನಾಂಬೆ ದೇಗುಲದಲ್ಲಿ ಕೋಟಿ – ಕೋಟಿ ಆದಾಯ ದಾಖಲೆ!

ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿಯೇ ಭಾನುವಾರ ಹಾಸನಾಂಬ ದೇವಿಯ ದರ್ಶನಕ್ಕಾಗಿ ಭಕ್ತರ ಸಾಗರವೇ ಹರಿದುಬಂದಿತು. ಸಾರ್ವಜನಿಕ ದರ್ಶನ ಆರಂಭಗೊಂಡು ಕೇವಲ ಮೂರು ದಿನಗಳಲ್ಲೇ ಸುಮಾರು ಮೂರೂವರೆ ಲಕ್ಷ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ಬೆಳಿಗ್ಗೆ 8 ಗಂಟೆಯ ವೇಳೆಗೆ ಸಾಲು ಸರಾಗವಾಗಿ ಸಾಗಿದ್ದು, ಮಧ್ಯಾಹ್ನ ವೇಳೆಗೆ ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಕಂದಾಯ ಇಲಾಖೆಯ ಅಧಿಕಾರಿ ಹೇಮಲತಾ...

ತೆರೆಯಿತು ಹಾಸನಾಂಬೆ ಬಾಗಿಲು ಮುಗಿಬಿದ್ದ ಮಹಾ ಜನಪ್ರವಾಹ!

ವರ್ಷದಲ್ಲಿ ಕೇವಲ ಒಂದೇ ಬಾರಿಗೆ ಭಕ್ತರಿಗೆ ದರ್ಶನ ನೀಡುವ ಹಾಸನದ ಪ್ರಸಿದ್ಧ ಹಾಸನಾಂಬೆ ದೇವಾಲಯದ ಬಾಗಿಲು ಗುರುವಾರ ಸಂಪ್ರದಾಯಬದ್ಧ ರೀತಿಯಲ್ಲಿ ತೆರೆಯಲಾಯಿತು. ಅರಸು ವಂಶಸ್ಥ ನಂಜರಾಜೇ ಅರಸ್ ಗೊನೆಯುಳ್ಳ ಬಾಳೆ ಗಿಡ ಕಡಿದ ಬಳಿಕ ದೇವಾಲಯದ ಬಾಗಿಲನ್ನು ತೆರೆಯಲಾಯಿತು. ಕ್ಷಾಂತರ ಭಕ್ತರು ದರ್ಶನದ ನಿರೀಕ್ಷೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಹೊರ ರಾಜ್ಯಗಳಿಂದ ಹಾಸನದತ್ತ...

ಹಾಸನಾಂಬೆ ಉತ್ಸವದ ಟೆಂಡರ್‌ನಲ್ಲಿ ಅಕ್ರಮ?

ಅಕ್ಟೋಬರ್‌ 9ರಿಂದ 23ರವರೆಗೆ ಹಾಸನಾಂಬೆ ಉತ್ಸವ ನಡೆಯಲಿದೆ. ಈ ಬಾರಿ ವಿವಾದ ರಹಿತ ಮತ್ತು ವ್ಯವಸ್ಥಿತವಾಗಿ ಉತ್ಸವ ಮಾಡಬೇಕೆಂದು, ಅಧಿಕಾರಿಗಳಿಗೆ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಕಟ್ಟಪ್ಪಣೆ ವಿಧಿಸಿದ್ದಾರೆ. ಈಗಾಗಲೇ ಡಿಸಿ, ಸಿಇಒ, ಎಸ್‌ಪಿ ಸೇರಿದಂತೆ ಅಧಿಕಾರಿಗಳ ಜೊತೆ, ಹಲವು ಸುತ್ತಿನ ಸಭೆಗಳನ್ನು ಮಾಡಿದ್ದಾರೆ. ಇಷ್ಟಾದ್ರೂ ಟೆಂಡರ್‌ ವಿಚಾರವಾಗಿ ವಿವಾದ ಭುಗಿಲೆದ್ದಿದೆ. ಭಕ್ತರು ಸರತಿ ಸಾಲಿನಲ್ಲಿ...

‘ತಾಯಿಯ ಆಶೀರ್ವಾದಿಂದ ಇವತ್ತು ಸರ್ಕಾರ ಎಸ್ಸಿ, ಎಸ್ಟಿ ಜನಾಂಗಕ್ಕೆ ಮೀಸಲಾತಿ ಜಾಸ್ತಿ ಮಾಡಿದೆ’

ಹಾಸನ: ಸಾರಿಗೆ ಸಚಿವ ಶ್ರೀರಾಮುಲು ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಕುಟುಂಬ ಸಮೇತರಾಗಿ ಬಂದು, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆಯ ಬಳಿಕ ಮಾತನಾಡಿದ ಶ್ರೀರಾಮುಲು, ಹಾಸನಾಂಬೆ ದೇವಿ ಬಹಳ ದಿನಗಳಿಂದ ಸಂಕಲ್ಪ, ಇಚ್ಛೆಯಿತ್ತು. ಇವತ್ತು ಕುಟುಂಬ ಸಮೇತರಾಗಿ ಬಂದು ಹಾಸನಾಂಬೆ ದೇವಿ ಆಶೀರ್ವಾದ ಪಡೆದುಕೊಂಡಿದ್ದೇನೆ. ಇದರಿಂದ ಸಂತೋಷ, ಸಮಾಧಾನ, ಸಾರ್ಥಕತೆ ಆಗಿದೆ. ಒಂದು ಕಡೆ...

ಮುಖಾ ಮುಖಿಯಾದರೂ ಮುಖ ನೋಡದ ರೇವಣ್ಣ- ಪ್ರೀತಂಗೌಡ..

ಹಾಸನ: ಹಾಸನದ ಹಾಸನಾಂಬೆಯ ದರ್ಶನಕ್ಕೆ ಸಾವಿರ ಸಾವಿರ ಭಕ್ತಗಣಗಳೇ ಬರುತ್ತಿದೆ. ಮಾಜಿ ಸಚಿವ ರೇವಣ್ಣ ಮತ್ತು ಶಾಸಕ ಪ್ರೀತಂಗೌಡ ಕೂಡ ಹಾಸನಾಂಬೆಯ ದರ್ಶನಕ್ಕೆ ಬಂದಿದ್ದು, ಗರ್ಭಗುಡಿಯ ಬಾಗಿಲ ಬಳಿ ಮುಖಾಮುಖಿಯಾಗಿದ್ದರು. ಆದ್ರೆ ಇಬ್ಬರೂ ಕೂಡ ಒಬ್ಬರ ಮುಖವನ್ನೊಬ್ಬರು ನೋಡಲಿಲ್ಲ. ಹಾಸನಾಂಬೆ ದೇವಿ ದರ್ಶನದ ವಿಷಯದಲ್ಲೂ ಮಾಜಿ ಸಚವಿ ರೇವಣ್ಣಗೆ ಶಾಸಕ ಪ್ರೀತಂಗೌಡ ಟಾಂಗ್ ಕೊಟ್ಟಿದ್ದಾರೆ. ತಾವು...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img