Thursday, June 18, 2026

Hassan accident news

ಮದುವೆಗೆ 10 ದಿನ ಬಾಕಿ…! ಅಪಘಾತದಲ್ಲಿ ವರ ಸಾವು.

ಮದುವೆ ಸಿದ್ಧತೆಯಲ್ಲಿದ್ದ ವರ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಗಾಗಿ ವಧುವನ್ನು ಕರೆತರಲು ಹೋಗುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮನು.ಎಲ್.ಎನ್. (29) ಮೃತ ವರ. ಬೇಲೂರು ತಾಲ್ಲೂಕಿನ, ಲಕ್ಕುಂದ ಗ್ರಾಮದ, ದರ್ಬಾ‌ರ್ ಪೇಟೆ...
- Advertisement -spot_img

Latest News

Hubli: ಲಕ್ಷ್ಮಣ ಸವದಿಗೆ ನೂತನ ಸಚಿವ ಸಂಪುಟದಲ್ಲಿ ಅರ್ಹ ಸ್ಥಾನ ನೀಡಬೇಕೆಂದು ಒತ್ತಾಯ

Hubli Political News: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸಂಚಲನ ಮೂಡಿದೆ. ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಅವರಿಗೆ ನೂತನ ಸಚಿವ...
- Advertisement -spot_img