Sunday, April 20, 2025

hassan band

ಕೊಬ್ಬರಿ ಬೆಲೆ ಕುಸಿತ ಹಿನ್ನೆಲೆ, ಇಂದು ಅರಸೀಕೆರೆ ಬಂದ್

ಹಾಸನ: ಕೊಬ್ಬರಿಯ ಬೆಲೆ ಕುಸಿತವಾದ ಹಿನ್ನೆಲೆ, ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಇಂದು ಅರಸೀಕೆರೆ ಬಂದ್ ಮಾಡಲಾಗಿದೆ. ಬಂದ್‌ಗೆ ಅರಿಸೀಕೆರೆ ಶಾಸಕ ಕೆ.ಎಂ.‌ಶಿವಲಿಂಗೇಗೌಡ ಕರೆ ನೀಡಿದ್ದಾರೆ. ಇನ್ನು ಬಂದ್ ಗೆ ಪಟ್ಟಣದಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಬೆಳಿಗ್ಗೆಯಿಂದಲೇ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಲಾಗಿದೆ. ವಾಹನ ಸಂಚಾರ ಎಂದಿನಂತೆ ಇದೆ.  12 ಗಂಟೆ ನಂತರ ಅರಸೀಕೆರೆ ಪಟ್ಟಣದಲ್ಲಿ...
- Advertisement -spot_img

Latest News

ಜನಿವಾರ ತೆಗೆಸಿದ ಪ್ರಕರಣ: ಬೀದರ್ ವಿದ್ಯಾರ್ಥಿಗೆ ಫ್ರೀ ಎಂಜನಿಯರಿಂಗ್ ಸೀಟ್ ಎಂದ ಸಚಿವ ಈಶ್ವರ್ ಖಂಡ್ರೆ

Bidar News: ಜನಿವಾರ ಧರಿಸಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಈಶ್ವರ್ ಖಂಡ್ರೆ, ವಿದ್ಯಾರ್ಥಿ ಮನೆಗೆ ಭೇಟಿ ನೀಡಿ,...
- Advertisement -spot_img