ಹಾಸನ: ಕೊಬ್ಬರಿಯ ಬೆಲೆ ಕುಸಿತವಾದ ಹಿನ್ನೆಲೆ, ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಇಂದು ಅರಸೀಕೆರೆ ಬಂದ್ ಮಾಡಲಾಗಿದೆ. ಬಂದ್ಗೆ ಅರಿಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಕರೆ ನೀಡಿದ್ದಾರೆ. ಇನ್ನು ಬಂದ್ ಗೆ ಪಟ್ಟಣದಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಬೆಳಿಗ್ಗೆಯಿಂದಲೇ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಲಾಗಿದೆ. ವಾಹನ ಸಂಚಾರ ಎಂದಿನಂತೆ ಇದೆ. 12 ಗಂಟೆ ನಂತರ ಅರಸೀಕೆರೆ ಪಟ್ಟಣದಲ್ಲಿ...
ವಾಯುಮಾಲಿನ್ಯ ಭೀಕರ ಪ್ರಮಾಣಕ್ಕೆ ತಲುಪುತ್ತಿರುವ ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಖಾತೆ ಸಚಿವ ನಿತಿನ್ ಗಡ್ಕರಿ ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ. “ನಾನು ದೆಹಲಿಯಲ್ಲಿ ಮಾತ್ರ ಎರಡು...