ಹಾಸನ: ಕೊಬ್ಬರಿಯ ಬೆಲೆ ಕುಸಿತವಾದ ಹಿನ್ನೆಲೆ, ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಇಂದು ಅರಸೀಕೆರೆ ಬಂದ್ ಮಾಡಲಾಗಿದೆ. ಬಂದ್ಗೆ ಅರಿಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಕರೆ ನೀಡಿದ್ದಾರೆ. ಇನ್ನು ಬಂದ್ ಗೆ ಪಟ್ಟಣದಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಬೆಳಿಗ್ಗೆಯಿಂದಲೇ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಲಾಗಿದೆ. ವಾಹನ ಸಂಚಾರ ಎಂದಿನಂತೆ ಇದೆ. 12 ಗಂಟೆ ನಂತರ ಅರಸೀಕೆರೆ ಪಟ್ಟಣದಲ್ಲಿ...
Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...