Thursday, November 13, 2025

Hassan Congress

ಮಂತ್ರಿ ಮಾಡೋದಾಗಿ ಪ್ರಾಮಿಸ್‌ ಕೊಟ್ಟು ಕರೆತಂದಿದ್ದಾರೆ : ಸಂಚಲನಕ್ಕೆ ಕಾರಣವಾಯ್ತು “ಕೈ” ಶಾಸಕನ ಮಾತು..

ಹಾಸನ : ಜೆಡಿಎಸ್‌ ಪಕ್ಷದಲ್ಲಿದ್ದುಕೊಂಡು ದಳಪತಿಗಳ ರಕ್ಷಣೆಗೆ ನಿಲ್ಲುತ್ತಿದ್ದ ಶಾಸಕ ಕೆ.ಎಂ. ಶಿವಲಿಂಗೇಗೌಡ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್‌ ಸೇರಿದ್ದರು. ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗುತ್ತಿರುವ ಹೊತ್ತಿನಲ್ಲಿಯೇ ಮತ್ತೆ ಸಂಪುಟ ವಿಸ್ತರಣೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್‌ ಸರ್ಕಾರದಲ್ಲಿ ಕಳಪೆ ಸಾಧನೆ ಮಾಡಿರುವ ಮಂತ್ರಿಗಳನ್ನು ಕೈ ಬಿಡುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌...
- Advertisement -spot_img

Latest News

ಅಪಘಾತ ವಿಮೆ ಅಡಿಯಲ್ಲಿ ಬೆಸ್ಕಾಂ ನೌಕರನ ಕುಟುಂಬಕ್ಕೆ ಒಂದು ಕೋಟಿ ರೂ ಪರಿಹಾರ ಚೆಕ್ ವಿತರಣೆ.

Tumakuru: ತಿಪಟೂರು: ಆರ್ಥಿಕ ಭದ್ರತೆ ದೃಷ್ಟಿಯಿಂದ ನಿಮ್ಮ ಕುಟುಂಬಕ್ಕೆ ನಮ್ಮ ಯೂನಿಯನ್ ಬ್ಯಾಂಕ್ ರಾಜ್ಯದಲ್ಲಿ ಆಸರೆಯಾಗಿದೆ. ಇಡೀ ರಾಜ್ಯದಲ್ಲಿ ನಮ್ಮ ಬ್ಯಾಂಕ್ ಹೆಚ್ಚಿನ ಮೊತ್ತದ ಅಪಘಾತ...
- Advertisement -spot_img