Monday, May 25, 2026

Hassan Congress

ಮಂತ್ರಿ ಮಾಡೋದಾಗಿ ಪ್ರಾಮಿಸ್‌ ಕೊಟ್ಟು ಕರೆತಂದಿದ್ದಾರೆ : ಸಂಚಲನಕ್ಕೆ ಕಾರಣವಾಯ್ತು “ಕೈ” ಶಾಸಕನ ಮಾತು..

ಹಾಸನ : ಜೆಡಿಎಸ್‌ ಪಕ್ಷದಲ್ಲಿದ್ದುಕೊಂಡು ದಳಪತಿಗಳ ರಕ್ಷಣೆಗೆ ನಿಲ್ಲುತ್ತಿದ್ದ ಶಾಸಕ ಕೆ.ಎಂ. ಶಿವಲಿಂಗೇಗೌಡ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್‌ ಸೇರಿದ್ದರು. ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗುತ್ತಿರುವ ಹೊತ್ತಿನಲ್ಲಿಯೇ ಮತ್ತೆ ಸಂಪುಟ ವಿಸ್ತರಣೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್‌ ಸರ್ಕಾರದಲ್ಲಿ ಕಳಪೆ ಸಾಧನೆ ಮಾಡಿರುವ ಮಂತ್ರಿಗಳನ್ನು ಕೈ ಬಿಡುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌...
- Advertisement -spot_img

Latest News

ಜೆಡಿಎಸ್ ಸೇರ್ಪಡೆಯಾದ ನಿರೂಪಕಿ ಜಾಹ್ನವಿ: ಸ್ವಾಗತಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ನಟಿ, ನಿರೂಪಕಿ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ವಾರ್ತಾ ನಿರೂಪಕಿಯಾಗಿದ್ದ ಜಾಹ್ನವಿ , ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕ``ಂಡಿದ್ದರು. ಕೆಲ...
- Advertisement -spot_img