ಹಾಸನ: ನಗರದ ಡೈರಿ ವೃತ್ತದ ಬಳಿ ಸರಕಾರಿ ಇಂಜಿನಿಯರಿಂಗ್ ಆವರಣದಲ್ಲಿರುವ ಭಾರತ ಚುನಾವಣಾ ಆಯೋಗದ ಸೂಚನೆಯಂತೆ ವಿದ್ಯುನ್ಮಾನ ಮತಯಂತ್ರಗಳ ನೂತನ ಉಗ್ರಾಣವನ್ನು ಬುಧವಾರದಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಟೇಪ್ ಕತ್ತರಿಸಿ ಉದ್ಘಾಟಿಸಿದರು. ನಂತರ ಕಟ್ಟಡ ವೀಕ್ಷಣೆ ಮಾಡುತ್ತಾ, ಇನ್ನೂ ವಿಸ್ತಾರವಾದ ಜಾಗದ ಅವಶ್ಯಕತೆ ಇದೆ ಎಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ವಿದ್ಯುನ್ಮಾನ...
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...