Sunday, March 22, 2026

hassan DC

ಹಾಸನದಲ್ಲಿ ನೂತನ ವಿದ್ಯುನ್ಮಾನ ಮತಯಂತ್ರಗಳ ಉಗ್ರಾಣ ಕಟ್ಟಡ ಉದ್ಘಾಟನೆ

ಹಾಸನ: ನಗರದ ಡೈರಿ ವೃತ್ತದ ಬಳಿ ಸರಕಾರಿ ಇಂಜಿನಿಯರಿಂಗ್ ಆವರಣದಲ್ಲಿರುವ ಭಾರತ ಚುನಾವಣಾ ಆಯೋಗದ ಸೂಚನೆಯಂತೆ ವಿದ್ಯುನ್ಮಾನ ಮತಯಂತ್ರಗಳ ನೂತನ ಉಗ್ರಾಣವನ್ನು ಬುಧವಾರದಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಟೇಪ್ ಕತ್ತರಿಸಿ ಉದ್ಘಾಟಿಸಿದರು. ನಂತರ ಕಟ್ಟಡ ವೀಕ್ಷಣೆ ಮಾಡುತ್ತಾ, ಇನ್ನೂ ವಿಸ್ತಾರವಾದ ಜಾಗದ ಅವಶ್ಯಕತೆ ಇದೆ ಎಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ವಿದ್ಯುನ್ಮಾನ...
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img