ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವಿನ ಜಟಾಪಟಿ ಜೋರಾಗಿದೆ. ಅದರಲ್ಲೂ ವಿಶೇಷವಾಗಿ, ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹಾಗೂ ಜಿಲ್ಲಾಧಿಕಾರಿ ಲತಾಕುಮಾರಿ ನಡುವಿನ ವಾಕ್ಸಮರ ಸಖತ್ ಸೌಂಡ್ ಮಾಡ್ತಿದೆ. ಐಎಎಸ್ ಅಧಿಕಾರಿಯ ವರ್ತನೆ ವಿರುದ್ಧ ರೇವಣ್ಣ ಅವರು ಸಿಡಿದೆದ್ದಿದ್ದು ಹೇಗೆ? ಅವರು ಮಾಧ್ಯಮಗಳ ಮುಂದೆ ಏನೆಲ್ಲಾ ಆರೋಪ ಮಾಡಿದ್ದಾರೆ ಅನ್ನೋದರ...
ಹಾಸನ: ನಗರದ ಡೈರಿ ವೃತ್ತದ ಬಳಿ ಸರಕಾರಿ ಇಂಜಿನಿಯರಿಂಗ್ ಆವರಣದಲ್ಲಿರುವ ಭಾರತ ಚುನಾವಣಾ ಆಯೋಗದ ಸೂಚನೆಯಂತೆ ವಿದ್ಯುನ್ಮಾನ ಮತಯಂತ್ರಗಳ ನೂತನ ಉಗ್ರಾಣವನ್ನು ಬುಧವಾರದಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಟೇಪ್ ಕತ್ತರಿಸಿ ಉದ್ಘಾಟಿಸಿದರು. ನಂತರ ಕಟ್ಟಡ ವೀಕ್ಷಣೆ ಮಾಡುತ್ತಾ, ಇನ್ನೂ ವಿಸ್ತಾರವಾದ ಜಾಗದ ಅವಶ್ಯಕತೆ ಇದೆ ಎಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ವಿದ್ಯುನ್ಮಾನ...
Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...