Tuesday, June 16, 2026

hassan. Deportation

ಸಕಲೇಶಪುರ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದ ಇಬ್ಬರ ಗಡಿಪಾರು : ಉಪ ಪೊಲೀಸ್ ಅಧೀಕ್ಷಕ ಹೆಚ್ಎನ್ ಮಿಥುನ್ ಆದೇಶ

ಹಾಸನ: ಸಕಲೇಶಪುರ ತಾಲೂಕಿನಲ್ಲಿ ನಿರಂತರ ಅಪರಾಧ ಚಟುವಟಿಕೆಗಳಲ್ಲಿ ಬಾಗಿಯಾಗುತ್ತಿದ್ದ ಇಬ್ಬರನ್ನು ಗಡಿಪಾರು ಮಾಡಿ ಸಕಲೇಶಪುರ ಉಪ ಪೊಲೀಸ್ ಅಧೀಕ್ಷಕ ಎಚ್.ಎನ್. ಮಿಥುನ್ ಆದೇಶ ಹೊರಡಿಸಿದ್ದಾರೆ. ಪಟ್ಟಣದಲ್ಲಿ ಗೋವುಗಳನ್ನು  ಕಡಿದು ಮಾಂಸ ಸಾಗಾಟ ಹಾಗೂ ಮಾರಾಟದಲ್ಲಿ ತೊಡಗಿಸಿಕೊಂಡಿದ್ದ ಫರೀದ್  ಹಾಗೂ ಜೂಜು  ಅಡ್ಡೆ ನೆಡೆಸುತ್ತಿದ್ದ ಉಮೇಶ್  ಎಂಬುವರನ್ನು ಸಕಲೇಶಪುರ ಉಪವಿಭಾಗ ವ್ಯಾಪ್ತಿಯಿಂದ ಗಡಿಪಾರು ಮಾಡಲಾಗಿದೆ. ಪೊಲೀಸ್...
- Advertisement -spot_img

Latest News

ಕೊಟ್ಟ ಕುದುರೆಯ ಏರಲರಿಯದ ವೀರ ಎಂದು ಗೃಹಸಚಿವರನ್ನು ಸಂಬೋಧಿಸಿದ ಸುನೀಲ್ ಕುಮಾರ್..

Political News: ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್‌ಎಸ್‌ ನೋಂದಣಿ ಬಗ್ಗೆ ಪ್ರಶ್ನಿಸಿ, ಮೋಹನ್ ಭಾಗವತ್ ಅವರಿಗೆ ಪತ್ರ ಬರೆದು, ಪ್ರತಿಕ್ರಿಯೆಯ ನಿರೀಕ್ಷೆಯಲ್ಲಿದ್ದೇನೆ ಎಂದು ಹೇಳಿದ್ದರು. ಆದರೆ...
- Advertisement -spot_img