ಹಾಸನ: ಸಕಲೇಶಪುರ ತಾಲೂಕಿನಲ್ಲಿ ನಿರಂತರ ಅಪರಾಧ ಚಟುವಟಿಕೆಗಳಲ್ಲಿ ಬಾಗಿಯಾಗುತ್ತಿದ್ದ ಇಬ್ಬರನ್ನು ಗಡಿಪಾರು ಮಾಡಿ ಸಕಲೇಶಪುರ ಉಪ ಪೊಲೀಸ್ ಅಧೀಕ್ಷಕ ಎಚ್.ಎನ್. ಮಿಥುನ್ ಆದೇಶ ಹೊರಡಿಸಿದ್ದಾರೆ. ಪಟ್ಟಣದಲ್ಲಿ ಗೋವುಗಳನ್ನು ಕಡಿದು ಮಾಂಸ ಸಾಗಾಟ ಹಾಗೂ ಮಾರಾಟದಲ್ಲಿ ತೊಡಗಿಸಿಕೊಂಡಿದ್ದ ಫರೀದ್ ಹಾಗೂ ಜೂಜು ಅಡ್ಡೆ ನೆಡೆಸುತ್ತಿದ್ದ ಉಮೇಶ್ ಎಂಬುವರನ್ನು ಸಕಲೇಶಪುರ ಉಪವಿಭಾಗ ವ್ಯಾಪ್ತಿಯಿಂದ ಗಡಿಪಾರು ಮಾಡಲಾಗಿದೆ. ಪೊಲೀಸ್...
ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ಹೊಗೆಯನ್ನು ನಂದಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಕಠಿಣ ಹಾಗೂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ....