Friday, September 18, 2026

#hassan district incharge kn rajanna

ಹಾಸನಕ್ಕೆ ಹೊಸ ಸಾರಥಿ? : ಕೃಷ್ಣ ಬೈರೇಗೌಡರಿಗೆ ಹಾಸನ ಸಾರಥ್ಯ?

ಒಲ್ಲದ ಮನಸ್ಸಿನಿಂದಲೇ ಹಾಸನ ಜಿಲ್ಲಾ ಉಸ್ತುವಾರಿ ವಹಿಸಿಕೊಂಡಿದ್ದ ಕೆ.ಎನ್. ರಾಜಣ್ಣ ಅವರಿಗೆ ಜಿಲ್ಲಾ ಉಸ್ತುವಾರಿಯಿಂದ ಬಿಡುಗಡೆ ನೀಡಲಾಗಿದೆಯೇ? ಅವರ ಬದಲು ಕೃಷ್ಣ ಬೈರೇಗೌಡರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆಯೇ ಎನ್ನುವ ಚರ್ಚೆಗಳು ಜೋರಾಗಿವೆ. ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣಕ್ಕೆ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಬದಲು ಕಂದಾಯ ಸಚಿವ ಕೃಷ್ಣಬೈರೇಗೌಡರಿಗೆ ಜವಾಬ್ದಾರಿ ನೀಡಲಾಗಿದ್ದು, ಇಂತಹ ಚರ್ಚೆಗೆ...

ಶ್ರೀ ಹಾಸನಾಂಬ ಸಿದ್ಧೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಆರಂಭ.

ಹಾಸನ:  ಹಾಸನಾಂಬ ದೇವಿ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ  ದೇವಾಲಯಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎನ್. ರಾಜಣ್ಣ ಸಿದ್ದತೆಯ ಬಗ್ಗೆ ಪರಿಶೀಲನೆ ನಡೆಸಿದರು. ಈ ಬಾರಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ಯಾವುದೇ ರೀತಿಯ ತೊಂದರೆ ಆಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ವೇಳೆ ಸಿದ್ಧೇಶ್ವರ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img