Saturday, August 9, 2025

Hassan District Politics

ಹಾಸನಕ್ಕೆ ಹೊಸ ಸಾರಥಿ? : ಕೃಷ್ಣ ಬೈರೇಗೌಡರಿಗೆ ಹಾಸನ ಸಾರಥ್ಯ?

ಒಲ್ಲದ ಮನಸ್ಸಿನಿಂದಲೇ ಹಾಸನ ಜಿಲ್ಲಾ ಉಸ್ತುವಾರಿ ವಹಿಸಿಕೊಂಡಿದ್ದ ಕೆ.ಎನ್. ರಾಜಣ್ಣ ಅವರಿಗೆ ಜಿಲ್ಲಾ ಉಸ್ತುವಾರಿಯಿಂದ ಬಿಡುಗಡೆ ನೀಡಲಾಗಿದೆಯೇ? ಅವರ ಬದಲು ಕೃಷ್ಣ ಬೈರೇಗೌಡರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆಯೇ ಎನ್ನುವ ಚರ್ಚೆಗಳು ಜೋರಾಗಿವೆ. ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣಕ್ಕೆ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಬದಲು ಕಂದಾಯ ಸಚಿವ ಕೃಷ್ಣಬೈರೇಗೌಡರಿಗೆ ಜವಾಬ್ದಾರಿ ನೀಡಲಾಗಿದ್ದು, ಇಂತಹ ಚರ್ಚೆಗೆ...

HDK : ಹಿಜಾಬ್ ಹಿಂದೆ ರಾಷ್ಟ್ರೀಯ ಪಕ್ಷಗಳ ಕುತಂತ್ರ ಅಡಗಿದೆ..!

ರಾಜ್ಯದಲ್ಲಿ ಹಿಜಾಬ್ ವಿವಾದ ಯಾಕೆ ಪ್ರಾರಂಭವಾಯಿತು?, ಇದರ ಹಿಂದಿನ ದುರುದ್ದೇಶವೇನು?, ಹಿಜಾಬ್ ವಿವಾದ ಕೆಲವರಿಗೆ ತಿರುಗುಬಾಣ ಆಗುವುದು ಖಚಿತ: ಹೆಚ್.ಡಿ.ಕುಮಾರಸ್ವಾಮಿ ಹಿಜಾಬ್ ವಿವಾದ (Hijab Controversy) ಯಾವುದೋ ಒಂದು ಶಾಲೆಯಲ್ಲಿ ಆರಂಭವಾದ ವಿವಾದವನ್ನು ಅಲ್ಲಿಯೇ ಮುಗಿಸಬೇಕಿತ್ತು. ಶಿಕ್ಷಣ ಕ್ಷೇತ್ರಕ್ಕೂ ಇದನ್ನು ಯಾಕೆ ತಂದರು? ಮಕ್ಕಳ ಹೃದಯ ಹಾಳು ಮಾಡಲು ಈ ರೀತಿ ಮಾಡಬೇಕಿತ್ತಾ?, ಆದರೆ ಅದನ್ನು...
- Advertisement -spot_img

Latest News

ಹಾಸನ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಹೋರಾಟ!!

ಹಾಸನದಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಬಲಹೀನತೆ ವಿರುದ್ಧ ಈಗ ಜನಪ್ರತಿನಿಧಿಗಳನ್ನೇ ಎಚ್ಚರಿಸುವ ಹೋರಾಟ ಆರಂಭವಾಗಿದೆ. ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು ಇನ್ನೂ ಪ್ರಾರಂಭವಾಗದ ಹಿನ್ನೆಲೆಯಲ್ಲಿ, ಜನಪರ...
- Advertisement -spot_img