Monday, April 27, 2026

hassan district

Blackmail: ಪ್ರಿಯಕರನ ಕಿರುಕುಳಕ್ಕೆ ನೇಣಿಗೆ ಶರಣಾದ ವಿವಾಹಿತ ಮಹಿಳೆ;

ಹಾಸನ : ಈಗಿನ ಆಧುನಿಕ ಯುಗದಲ್ಲಿ ಅಕ್ರಮ ಸಂಬಂಧಗಳ ಪ್ರಕರಣಗಳು ಜಾಸ್ತಿಯಾಗುತ್ತಾ ಇವೆ. ಮದುವೆಯಾಗಿ ಮಕ್ಕಳಿದ್ದರು ಪರ ಪುರುಷರ ಸಂಘ ಅಥವಾ ಪರ ಮಹಿಳೆಯರ ಸಂಘದಿಂದಾಗಿ ತಮ್ಮ ಸುಂದರ ಕೌಟುಂಬಿಕ ಜೀವನವನ್ನುಹಾಳಮಾಡಿಕೊಳ್ಳುತ್ತಿದ್ದಾರೆ. ಇದೆ ರೀತಿ ಹಾಸನದಲ್ಲೊಂದು ಪ್ರಕರಣ ನಿನ್ನೆ ಬಯಲಿಗೆ ಬಂದಿದೆ. ಅಕ್ರಮ ಸಂಭಂದಕ್ಕೆ ಹಿನ್ನೆಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹಾಸನದ ರಾಜಕುಮಾರ್ ಬಡಾವಣೆಯಲ್ಲಿ...

K.N Rajanna: ಅನಾರೋಗ್ಯದ ಕಾರಣ ಜಿಲ್ಲೆಗೆ ಭೇಟಿ ನೀಡಲು ಆಗಿರಲಿಲ್ಲ..!

ಹಾಸನ: ನಗರದಲ್ಲಿ ಕರವೇ ಕಾರ್ಯಕರ್ತರು ಸಚಿವರಿಗೆ ಮುತ್ತಿಗೆ ಹಾಕಿದ ವೇಳೆ ಪೊಲೀಸರು ಅವರನ್ನು ಬಂಧಿಸಿದರು  ಪರಿಸ್ಥಿತಿ ತಿಳಿಯಾದ ಮೇಲೆ ಮಾಧ್ಯಮದ ಮುಂದೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್ ರಾಜಣ್ಣ ಅವರು ಮಾಧ್ಯಮದವರ ಮುಂದೆ ಜಿಲ್ಲೆಗೆ ಭೇಟಿ ನೀಡದ ಇರುವುದಕ್ಕೆ ಕಾರಣ ತಿಳಿಸಿದರು. ಅನಾರೋಗ್ಯದ ಕಾರಣ ಜಿಲ್ಲೆಗೆ ಭೇಟಿ ನೀಡಲು ಆಸಾಧ್ಯವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ನೀವೇಲ್ಲ...

Fort story: ಕೋಟೆ ವೀಕ್ಷಣೆ ವೇಳೆ ಕಾಲು ಜಾರಿ ಬಿದ್ದ ವ್ಯಕ್ತಿ:

ಹಾಸನ : ಜಿಲ್ಲೆಯ ಸಕಲೇಶಪುರ ತಾಲೂಕಿನ ಮಂಜ್ರಾಬಾದ್ ಕೋಟೆಯ ತುದಿಯಲ್ಲಿ ನಿಂತು ಪ್ರಕೃತಿಯ ಸೌಂದರ್ಯವನ್ನು ಸವಿಯುತ್ತಿರುವ ವೇಳೆ ವ್ಯಕ್ತಿಯೋರ್ವ ಕಾಲು ಜಾರಿ ಬಿದ್ದಿದ್ದಾನೆ. ಬೆಂಗಳೂರಿನ ವಿನಯ್ ಸ್ನೇಹಿತನ ಜೊತೆ ಹಾಸನ ಜಿಲ್ಲೆಯ ಮಂಜ್ರಾಬಾದ್ ಕೋಟೆ ನೋಡಲು ತೆರಳಿದ್ದರು ಈ ವೇಳೆ ಕೋಟೆಯ ತುತ್ತ ತುದಿಯಲ್ಲಿ ನಿಂತು ಪ್ರಕೃತಿಯ ಸೌಂದರ್ಯವನ್ನು ಸವಿಯುತ್ತಿರುವ ವೇಳೆ ಆಯತಪ್ಪಿ ಕಾಲು ಜಾರಿ...

BEO Clerk: ಬಿಇಒ ಕಚೇರಿ ಮುಂದೆ ಗ್ರಾಮಸ್ಥರ ಪ್ರತಿಭಟನೆ..!ಯಾಕೆ?

ಹಾಸನ: ಜಿಲ್ಲೆಯ ಹೊಳೆನರಸೀಪುರ ಗ್ರಾಮದಲ್ಲಿ ಸರ್ಕಾರಿ ನೌಕರ ಹೃದಯಾಘಾತದಿಂದ ಮರಣ ಹೊಂದಿದ್ದೂ ಕಛೇರಿ ಮುಂದೆ ಮೃತದೇಹವಿಟ್ಟು ಗ್ರಾಮಸ್ಥರು ಪ್ರತಿಭಟನೆ  ಮಾಡಿತ್ತಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಹೋಬಳಿಯ ಲಕ್ಷ್ಮೀಪುರದ ಕಿರಣ್ ಎನ್ನುವ (35) ವ್ಯಕ್ತಿ  ಹೊಳೆನರಸೀಪುರದ ಬಿಇಒ ಕಛೇರಿಯಲ್ಲಿ ಎಸ್ಡಿಎ ನೌಕರನಾಗಿ ಕೆಲಸ ಮಾಡುತ್ತಿದ್ದ ಕಿರಣ್ ಗೆ ಕಚೇರಿಯ ಬಿಇಒ ಅಧಿಕಾರಿಗಳಾದ ಭ್ಯಾಗ್ಯಮ್ಮ ಮತ್ತು ಸುನೀಲ್ ಎನ್ನುವವರಿಂದ...

Empty Lake: ಖಾಲಿಯಿರುವ ಕೆರೆ ತುಂಬಿಸಲು ಗ್ರಾಮಸ್ಥರು ಆಗ್ರಹ..!

ಹಾಸನ : ಅರಕಲಗೂಡು ತಾಲೂಕು ಹಳ್ಳಿ ಮೈಸೂರು ಹೋಬಳಿಯ ಗುಡ್ಡೇನಹಳ್ಳಿ ಏತನೀರಾವರಿ ಯೋಜನೆಯಲ್ಲಿ ನಿರ್ಮಾಣವಾದ ಕೆರೆಯಲ್ಲಿ ನೀರು ತುಂಬಿಸಿದ ಕಾರಣ ಕುಡಿಯುವ ನೀರಿನ ಅಭಾವ ಎದುರಾಗಿದೆ, ಹಾಗಾಗಿ ಗ್ರಾಮಕ್ಕೆ ಆಗಮಿಸಿದ ರೈತ ನಾಯಕ ಮತ್ತು ಬಿಜೆಪಿ ಮುಖಂಡ ದಿವಾಕರ್ ಗೌಡ ರೈತರ ಜೊತೆ ಚರ್ಚೆ ನಡೆಸಿದರು. ಹಾಸನ ಜಿಲ್ಲೆಯ ಗೆಜಗಿನಹಳ್ಲಿ ಗ್ರಾಮದ ಜನ ಕುಡಿಯುವ ನೀರನ್ನು...

Preetham Gowda : ಲೋಕಸಭಾ ಚುನಾವಣೆ ಕುರಿತು ಮಾತನಾಡಿದ ಮಾಜಿ ಶಾಸಕ ಪ್ರೀತಂ ಗೌಡ..!

ಹಾಸನ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ವಿಚಾರವಾಗಿ ಮಾಜಿ ಶಾಸಕ ಪ್ರೀತಂ ಗೌಡ ಅವರು ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಹಾಸನದಲ್ಲಿ ಬಿಜೆಪಿಯಿಂದ ಕ್ಯಾಂಡಿಡೇಟ್ ಹಾಕುತ್ತೇವೆ. ಮುಂದಿನ ದಿನಗಳಲ್ಲಿ ಬಹುಶಃ ಜನತಾದಳದವರು ಸಪೋರ್ಟ್ ಮಾಡೋ ದಿನ ಬರಬಹುದು ಈಗಲೇ ನಾವು ಏನು ಹೇಳುವುದಿಲ್ಲ ಅದು ಅವರಿಗೆ ಬಿಟ್ಟ ವಿಚಾರ ಎಂದರು. ಬಿಜೆಪಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ...

KN Rajanna: ಅಧಿಕಾರಿಗಳ ವಿರುದ್ದ ಗರಂ ಆದ ಉಸ್ತುವಾರಿ ಸಚಿವರು.

ಹಾಸನ : ಹಾಸನ ಜಿ.ಪಂ. ಸಭಾಂಗಣದಲ್ಲಿ ಕೆಡಿಪಿ ಸಭೆ ಹಾಸನ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅಧ್ಯಕ್ಷತೆಯಲ್ಲಿ ಸಭೆ ಸಭೆಗೆ ಹಾಜರಾಗದ ಅಧಿಕಾರಿಗಳ ವಿರುದ್ಧ ಸಚಿವರು ಗರಂಸಭೆಗೆ ಗೈರಾಗಿರುವ ಅಧಿಕಾರಿಗಳಿಗೆ ನೋಟೀಸ್ ನೀಡಿ ನನಗೂ ಒಂದು ವರದಿ ಕೊಡಿ, ನಾನು ಸರ್ಕಾರಕ್ಕೆ ಬರೆಯುತ್ತೇನೆ ನಾನು ಸಹಿಷ್ಣುತೆ, ಅಶಿಸ್ತು ಸಹಿಸುವುದಿಲ್ಲ ಮೊದಲ‌ ಸಭೆಯಲ್ಲಿಯೇ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ‌...

Flyover: ಕಳಪೆ ಕಾಮಗಾರಿಯಿಂದ ನಿರ್ಮಾಣವಾದ ಸೇತುವೆ ಕುಸಿತ

ಹಾಸನ:ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹಂಗರಹಳ್ಳಿ ಗ್ರಾಮದಲ್ಲಿ ಈ ಸೇತುವೆ ಕಳಪೆ ಕಾಮಗಾರಿಯಿಂದ ಸುದ್ದಿಯಾಗಿದ್ದ ಹಂಗರಹಳ್ಳಿ ರೈಲ್ವೇ ಮೇಲ್ ಸೇತುವೆಯ ತಡೆ ಗೋಡೆ ಮತ್ತೊಮ್ಮೆ ಕುಸಿದು ಅಪಾಯದ ಅಂಚಿಗೆ ತಲುಪಿದೆ. ಹಾಸನ ಮೈಸೂರು ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಆಡಚಣೆಯಾಗಿದ್ದ ರೈಲ್ವೆ ಹಳಿಗೆ ಅಡ್ಡಲಾಗಿ ಈ ಮೇಲ್ ಸೇತುವೆ ನಿರ್ಮಾಣ ಮಾಡಲಾಗಿತ್ತು.ನಿರ್ಮಾಣ ಹಂತದಲ್ಲಿ ಕಳಪೆ ಕಾಮಗಾರಿಯಿಂದಾಗಿ ಸುದ್ದಿಯಾಗಿದ್ದ...

Gruha laxmi: ಮಳೆಯನ್ನೂ ಲೆಕ್ಕಿಸದೆ ಅರ್ಜಿಯನ್ನು ಸಲ್ಲಿಸಲು ಕೊಡೆಹಿಡಿದು ನಿಂತ ಮಹಿಳೆಯರು..!

ಬೆಂಗಳೂರು: ಜುಲೈ 19 ರಿಂದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಕ್ಕಿದ್ದರಿಂದ ಮಹಿಳೆಯರು ಹಗಲು ರಾತ್ರಿ ಎನ್ನದೆ ಬೆಂಗಳೂರು ಒನ್ , ಕರ್ನಾಟಕ ಒನ್ , ಗ್ರಾಮೀಣ ಒನ್ ,ಬಾಪೂಜಿ ಸೇವಾ ಕೇಂದ್ರದ ಮುಂದೆ  ಸಾಲು ಗಟ್ಟಿ ನಿಂತು ಅರ್ಜಿಯನ್ನು ಸಲ್ಲಿಸುತ್ತಿದ್ದಾರೆ. ಆದರೆ ಕೆಲವು ದಿನಗಳಿಂದ  ಮಳೆ ಸುರಿಯುತ್ತಿರುವ ಕಾರಣ ಸರ್ವರ್ ಸಮಸ್ಯೆ ಎದುರಾಗುತ್ತಿದೆ. ಇನ್ನು ರಾಜ್ಯ...

Police:ಹೆಂಡತಿಯ ಶೀಲ ಶಂಕಿಸಿ ಕೊಲೆ ಮಾಡಿ ತಾನೆ ಪೋಲಿಸರಿಗೆ ಶರಣಾದನು

ಹೊಳೆನರಸೀಪುರ: ತಾಲ್ಲೂಕಿನ, ಎಸ್ ಅಂಕನಹಳ್ಳಿ ಬಳಿಯ ಅರಣ್ಯ ಪ್ರದೇಶದಲ್ಲಿ ಪತ್ನಿಯ ಮೇಲೆ ಪತಿ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ ಆರೋಪಿ ಚಂದ್ರಮೌಳಿ ಸ್ವತಃ ತಾನೇ ಬಂದು ಶರಣಾಗಿದ್ದಾನೆ ಎಂದು ಎಸ್ಪಿ ಹರಿರಾಮ್ ಶಂಕರ್ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆರೋಪಿಯ ನೀಡಿದ ಮಾಹಿತಿ ಆಧರಿಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img